ಇತರೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಯಕ್ಷ ಕ್ರಾಂತಿಯ ಯೋಜನೆ “ಯಕ್ಷ ಧ್ರುವ” ಯಕ್ಷ ಶಿಕ್ಷಣದ ಶುಭಾರಂಭ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು

ಯಕ್ಷ ಕ್ರಾಂತಿಯ ಯೋಜನೆ ಯಕ್ಷ ಧ್ರುವ ಯಕ್ಷ ಶಿಕ್ಷಣ ದ ಶುಭಾರಂಭ.

ಪಟ್ಲ ಫೌಂಡೇಶನ್ ಯಕ್ಷಗಾನವನ್ನು ಉಳಿಸಿ ಬೆಳೆಸುವತ್ತ ಮಹತ್ತರ ಹೆಜ್ಜೆಗಳನ್ನು ಈಗಾಗಲೇ ಹಮ್ಮಿಕೊಂಡು ಅವುಗಳನ್ನು ಕಾರ್ಯಗತಗೊಳಿಸಿರುತ್ತದೆ.

ಪ್ರಸ್ತುತ ಆಧುನಿಕ ವೈಜ್ಞಾನಿಕ ಕಂಪ್ಯೂಟರೀಕರಣದ ಈ ಕಾಲಘಟ್ಟದಲ್ಲಿ ಸಂಪ್ರದಾಯಕವಾದ ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಕಲಿಸಿ ಬೆಳೆಸುವ ಸದುದ್ದೇಶದಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ಎಂಬ ಪ್ರಯೋಗಕ್ಕೆ ಚಾಲನೆ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಸಿದ್ಧವಾಗಿದೆ.

ಆ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢ ಶಾಲೆಗಳಲ್ಲಿ ಉಚಿತವಾಗಿ ಫೌಂಡೇಶನಿನ ಮೂಲಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ನೀಡುವುದಾಗಿ ತೀರ್ಮಾನಿಸಿ ಸಂಬಂಧಪಟ್ಟ ಇಲಾಖೆಗಳ ಅನುಮತಿಯನ್ನು ಪಡೆಯಲಾಗಿದೆ.

ಇಲಾಖಾ ಅಧಿಕಾರಿಗಳ ಉತ್ತಮ ಸ್ಪಂದನೆ ದೊರತ ಹಿನ್ನಲೆಯಲ್ಲಿ ಆಗಸ್ಟ್ 3 ನೇ ತಾರೀಖು ಗುರುವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಸರಳರೂಪದ ಉದ್ಘಾಟನಾ ಸಮಾರಂಭವು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ, ಕಿನ್ನಿಗೋಳಿ ಇಲ್ಲಿ ನೆರವೇರಲಿದೆ.

ಪಟ್ಲ ಫೌಂಡೇಶನ್ ವತಿಯಿಂದ ಈಗಾಗಲೇ ಈ ಸದುದ್ದೇಶದ ಯೋಜನೆಗೆ 30 ಪ್ರಸಿದ್ಧ ಯುವ ಯಕ್ಷ ಗುರುಗಳನ್ನು ನೇಮಕ ಮಾಡಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

12 hours ago

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…

12 hours ago

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…

12 hours ago

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…

12 hours ago

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…

12 hours ago

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…

16 hours ago