ಜನ ಮನದ ನಾಡಿ ಮಿಡಿತ

Advertisement

‘ನಮ್ಮ ನಡೆ ಡ್ರಗ್ಸ್ ಮುಕ್ತ ನಂದಾವರ ಕಡೆ’ ಅಭಿಯಾನ

ಬಂಟ್ವಾಳ: ನಿಗಮ ಫ್ರೆಂಡ್ಸ್‌ ನಂದಾವರ ಹಾಗೂ ಆಡಳಿತ ಕಮಿಟಿ, ಕೇಂದ್ರ ಜುಮಾ ಮಸೀದಿ ನಂದಾವರ ಇದರ ವತಿಯಿಂದ’ ನಮ್ಮ ನಡೆ ಡ್ರಗ್ಸ್ ಮುಕ್ತ ನಂದಾವರ ಕಡೆ’ ಅಭಿಯಾನ ಕಾರ್ಯಕ್ರಮವು ನಂದಾವರ ಕೇಂದ್ರ ಜುಮಾ ಮಸೀದಿಯ ಸಮುದಾಯ ಭವನದ ಸಭಾಂಗಣದಲ್ಲಿ ನಡೆಯಿತು. ಈ ಅಭಿಯಾನವನ್ನು ಕರ್ನಾಟಕ ರಾಜ್ಯ ವಕ್ಸ್ಬೋರ್ಡ್ ನ ಅಧ್ಯಕ್ಷ ಎನ್. ಕೆ. ಮೊಹಮ್ಮದ್ ಶಾಫಿ ಸಅದಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಾವರ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಮಹಮ್ಮದ್ ಶರೀಫ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರತಾಪ್ ಸಿಂಗ್ ತೋರಟ್, ಬಂಟ್ವಾಳ ಸರ್ಕಲ್ ಇನ್ಸ್ಪೆಕ್ಟರ್ ವಿವೇಕಾನಂದ, ಬಂಟ್ವಾಳ ನಗರ ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣ, ಬಂಟ್ವಾಳ ನಗರ ಅಪರಾಧ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಕಲೈಮಾರ್, ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಅರವಿಂದ ಭಟ್ ಪದ್ಯಾಣ ಭಾಗವಹಿಸಿದ್ದರು. ನಂದಾವರ ಕೇಂದ್ರ ಜುಮಾ ಮಸೀದಿಯ ಖತೀಬ್ ಖಾಸಿಂ ದಾರಿಮಿ ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಭಾಷಣಕಾರರಾಗಿ ಯುನಿವೆಫ್ ಕರ್ನಾಟಕ ಅಧ್ಯಕ್ಷರು ಜ. ರಫೀಉದ್ದೀನ್ ಕುದ್ರೋಳಿ, ರಾಜ್ಯತರಬೇತುದಾರರು ಕೆ.ಎಂ.ಇಸ್ಟಾಲ್ ಬಾಳಿಲ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!