ಬಂಟ್ವಾಳ: ನಿಗಮ ಫ್ರೆಂಡ್ಸ್ ನಂದಾವರ ಹಾಗೂ ಆಡಳಿತ ಕಮಿಟಿ, ಕೇಂದ್ರ ಜುಮಾ ಮಸೀದಿ ನಂದಾವರ ಇದರ ವತಿಯಿಂದ’ ನಮ್ಮ ನಡೆ ಡ್ರಗ್ಸ್ ಮುಕ್ತ ನಂದಾವರ ಕಡೆ’ ಅಭಿಯಾನ ಕಾರ್ಯಕ್ರಮವು ನಂದಾವರ ಕೇಂದ್ರ ಜುಮಾ ಮಸೀದಿಯ ಸಮುದಾಯ ಭವನದ ಸಭಾಂಗಣದಲ್ಲಿ ನಡೆಯಿತು. ಈ ಅಭಿಯಾನವನ್ನು ಕರ್ನಾಟಕ ರಾಜ್ಯ ವಕ್ಸ್ಬೋರ್ಡ್ ನ ಅಧ್ಯಕ್ಷ ಎನ್. ಕೆ. ಮೊಹಮ್ಮದ್ ಶಾಫಿ ಸಅದಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಾವರ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಮಹಮ್ಮದ್ ಶರೀಫ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರತಾಪ್ ಸಿಂಗ್ ತೋರಟ್, ಬಂಟ್ವಾಳ ಸರ್ಕಲ್ ಇನ್ಸ್ಪೆಕ್ಟರ್ ವಿವೇಕಾನಂದ, ಬಂಟ್ವಾಳ ನಗರ ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣ, ಬಂಟ್ವಾಳ ನಗರ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಕಲೈಮಾರ್, ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಅರವಿಂದ ಭಟ್ ಪದ್ಯಾಣ ಭಾಗವಹಿಸಿದ್ದರು. ನಂದಾವರ ಕೇಂದ್ರ ಜುಮಾ ಮಸೀದಿಯ ಖತೀಬ್ ಖಾಸಿಂ ದಾರಿಮಿ ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಭಾಷಣಕಾರರಾಗಿ ಯುನಿವೆಫ್ ಕರ್ನಾಟಕ ಅಧ್ಯಕ್ಷರು ಜ. ರಫೀಉದ್ದೀನ್ ಕುದ್ರೋಳಿ, ರಾಜ್ಯತರಬೇತುದಾರರು ಕೆ.ಎಂ.ಇಸ್ಟಾಲ್ ಬಾಳಿಲ ಭಾಗವಹಿಸಿದ್ದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…