ಜನ ಮನದ ನಾಡಿ ಮಿಡಿತ

Advertisement

ಮಾರ್ಗದರ್ಶನದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯಲು ಸಾಧ್ಯ; ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ಪಿ. ಪುತ್ತೂರಾಯ

ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿಯರಿಗಾಗಿ ಪ್ರೇರಣಾತ್ಮಕ ಕಾರ್ಯಕ್ರಮ ನಡೆದಿದೆ.


ಕಾರ್ಯಕ್ರಮದಲ್ಲಿ ವಾಗ್ಮಿ, ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ಪಿ. ಪುತ್ತೂರಾಯ ಮಾತಾನಾಡಿ, ಮಾರ್ಗದರ್ಶನದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯಲು ಸಾಧ್ಯ, ಕೆ.ಪಿ. ಪುತ್ತೂರಾಯ ವಿದ್ಯಾಗಿರಿ ‘ಪಿಯುಸಿ ಶಿಕ್ಷಣವು ಬದುಕಿನ ಮಹತ್ವದ ಅಡಿಪಾಯವಾಗಿದೆ. ಈ ಹಂತದಲ್ಲಿ ಸಮರ್ಪಕ ಮಾರ್ಗದರ್ಶನದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯಲು ಸಾಧ್ಯ ಎಂದು ಹೇಳಿದರು.


ಇನ್ನೂ ಇದೇ ವೇಳೆ ‘ಸ್ಪೂರ್ತಿ’ ಅವರು ಮಾತಾನಾಡಿ, ಪೋಷಕರ ಕನಸನ್ನು ಈಡೇರಿಸುವುದೂ ವಿದ್ಯಾರ್ಥಿಗಳ ಕನಸಾಗಬೇಕು. ಪಠ್ಯದ ಜೊತೆ ಅನುಭವವೂ ನಮಗೆ ಶಿಕ್ಷಣ ನೀಡುತ್ತದೆ. ಅನುಭವವೂ ಒಳ್ಳೆಯ ಗುರು. ವಿದ್ಯಾರ್ಥಿ ಜೀವನವು ನಮ್ಮನ್ನು ಮಾನವನಾಗಿ ಪರಿವರ್ತಿಸುತ್ತದೆ. ‘ಯಶಸ್ಸಿಗೆ ಬೌದ್ಧಿಕ ಪ್ರಗತಿ ಅವಶ್ಯ. ಶಿಕ್ಷಣಕ್ಕೆ ಜಾತಿ ಇಲ್ಲ. ಜಾತಿಗೂ ಜ್ಞಾನಕ್ಕೂ ಸಂಬಂಧವಿಲ್ಲ. ಎಲ್ಲರೂ ಜ್ಞಾನ ಪಡೆಯಲು ಅರ್ಹರು. ಆದರೆ, ಕಲಿಕೆಯ ಹಸಿವು ಇರಬೇಕು. ಅದು ವ್ಯಕ್ತಿತ್ವ ವಿಕಸನಕ್ಕೂ ರಹದಾರಿಯಾಗುತ್ತದೆ’ ಎಂದರು.


ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರೋ ಎಂ ಸದಾಕತ್, ಉಪಪ್ರಾಂಶುಪಾಲೆ ಜಾನ್ಸಿ, ವಿವಿಧ ವಿಭಾಗಗಳ ಸಂಯೋಜಕರು ಕನ್ನಡ ವಿಭಾಗದ ಮುಖ್ಯಸ್ಥ ವೇಣುಗೋಪಾಲ್, ಡೀನ್‍ಗಳು ಸೇರಿದಂತೆ

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!