ಜನ ಮನದ ನಾಡಿ ಮಿಡಿತ

Advertisement

ಮಾರ್ಗದರ್ಶನದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯಲು ಸಾಧ್ಯ; ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ಪಿ. ಪುತ್ತೂರಾಯ

ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿಯರಿಗಾಗಿ ಪ್ರೇರಣಾತ್ಮಕ ಕಾರ್ಯಕ್ರಮ ನಡೆದಿದೆ.


ಕಾರ್ಯಕ್ರಮದಲ್ಲಿ ವಾಗ್ಮಿ, ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ಪಿ. ಪುತ್ತೂರಾಯ ಮಾತಾನಾಡಿ, ಮಾರ್ಗದರ್ಶನದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯಲು ಸಾಧ್ಯ, ಕೆ.ಪಿ. ಪುತ್ತೂರಾಯ ವಿದ್ಯಾಗಿರಿ ‘ಪಿಯುಸಿ ಶಿಕ್ಷಣವು ಬದುಕಿನ ಮಹತ್ವದ ಅಡಿಪಾಯವಾಗಿದೆ. ಈ ಹಂತದಲ್ಲಿ ಸಮರ್ಪಕ ಮಾರ್ಗದರ್ಶನದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯಲು ಸಾಧ್ಯ ಎಂದು ಹೇಳಿದರು.


ಇನ್ನೂ ಇದೇ ವೇಳೆ ‘ಸ್ಪೂರ್ತಿ’ ಅವರು ಮಾತಾನಾಡಿ, ಪೋಷಕರ ಕನಸನ್ನು ಈಡೇರಿಸುವುದೂ ವಿದ್ಯಾರ್ಥಿಗಳ ಕನಸಾಗಬೇಕು. ಪಠ್ಯದ ಜೊತೆ ಅನುಭವವೂ ನಮಗೆ ಶಿಕ್ಷಣ ನೀಡುತ್ತದೆ. ಅನುಭವವೂ ಒಳ್ಳೆಯ ಗುರು. ವಿದ್ಯಾರ್ಥಿ ಜೀವನವು ನಮ್ಮನ್ನು ಮಾನವನಾಗಿ ಪರಿವರ್ತಿಸುತ್ತದೆ. ‘ಯಶಸ್ಸಿಗೆ ಬೌದ್ಧಿಕ ಪ್ರಗತಿ ಅವಶ್ಯ. ಶಿಕ್ಷಣಕ್ಕೆ ಜಾತಿ ಇಲ್ಲ. ಜಾತಿಗೂ ಜ್ಞಾನಕ್ಕೂ ಸಂಬಂಧವಿಲ್ಲ. ಎಲ್ಲರೂ ಜ್ಞಾನ ಪಡೆಯಲು ಅರ್ಹರು. ಆದರೆ, ಕಲಿಕೆಯ ಹಸಿವು ಇರಬೇಕು. ಅದು ವ್ಯಕ್ತಿತ್ವ ವಿಕಸನಕ್ಕೂ ರಹದಾರಿಯಾಗುತ್ತದೆ’ ಎಂದರು.


ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರೋ ಎಂ ಸದಾಕತ್, ಉಪಪ್ರಾಂಶುಪಾಲೆ ಜಾನ್ಸಿ, ವಿವಿಧ ವಿಭಾಗಗಳ ಸಂಯೋಜಕರು ಕನ್ನಡ ವಿಭಾಗದ ಮುಖ್ಯಸ್ಥ ವೇಣುಗೋಪಾಲ್, ಡೀನ್‍ಗಳು ಸೇರಿದಂತೆ

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!