ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿಯರಿಗಾಗಿ ಪ್ರೇರಣಾತ್ಮಕ ಕಾರ್ಯಕ್ರಮ ನಡೆದಿದೆ.
ಕಾರ್ಯಕ್ರಮದಲ್ಲಿ ವಾಗ್ಮಿ, ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ಪಿ. ಪುತ್ತೂರಾಯ ಮಾತಾನಾಡಿ, ಮಾರ್ಗದರ್ಶನದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯಲು ಸಾಧ್ಯ, ಕೆ.ಪಿ. ಪುತ್ತೂರಾಯ ವಿದ್ಯಾಗಿರಿ ‘ಪಿಯುಸಿ ಶಿಕ್ಷಣವು ಬದುಕಿನ ಮಹತ್ವದ ಅಡಿಪಾಯವಾಗಿದೆ. ಈ ಹಂತದಲ್ಲಿ ಸಮರ್ಪಕ ಮಾರ್ಗದರ್ಶನದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯಲು ಸಾಧ್ಯ ಎಂದು ಹೇಳಿದರು.
ಇನ್ನೂ ಇದೇ ವೇಳೆ ‘ಸ್ಪೂರ್ತಿ’ ಅವರು ಮಾತಾನಾಡಿ, ಪೋಷಕರ ಕನಸನ್ನು ಈಡೇರಿಸುವುದೂ ವಿದ್ಯಾರ್ಥಿಗಳ ಕನಸಾಗಬೇಕು. ಪಠ್ಯದ ಜೊತೆ ಅನುಭವವೂ ನಮಗೆ ಶಿಕ್ಷಣ ನೀಡುತ್ತದೆ. ಅನುಭವವೂ ಒಳ್ಳೆಯ ಗುರು. ವಿದ್ಯಾರ್ಥಿ ಜೀವನವು ನಮ್ಮನ್ನು ಮಾನವನಾಗಿ ಪರಿವರ್ತಿಸುತ್ತದೆ. ‘ಯಶಸ್ಸಿಗೆ ಬೌದ್ಧಿಕ ಪ್ರಗತಿ ಅವಶ್ಯ. ಶಿಕ್ಷಣಕ್ಕೆ ಜಾತಿ ಇಲ್ಲ. ಜಾತಿಗೂ ಜ್ಞಾನಕ್ಕೂ ಸಂಬಂಧವಿಲ್ಲ. ಎಲ್ಲರೂ ಜ್ಞಾನ ಪಡೆಯಲು ಅರ್ಹರು. ಆದರೆ, ಕಲಿಕೆಯ ಹಸಿವು ಇರಬೇಕು. ಅದು ವ್ಯಕ್ತಿತ್ವ ವಿಕಸನಕ್ಕೂ ರಹದಾರಿಯಾಗುತ್ತದೆ’ ಎಂದರು.
ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರೋ ಎಂ ಸದಾಕತ್, ಉಪಪ್ರಾಂಶುಪಾಲೆ ಜಾನ್ಸಿ, ವಿವಿಧ ವಿಭಾಗಗಳ ಸಂಯೋಜಕರು ಕನ್ನಡ ವಿಭಾಗದ ಮುಖ್ಯಸ್ಥ ವೇಣುಗೋಪಾಲ್, ಡೀನ್ಗಳು ಸೇರಿದಂತೆ
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…