ಜನ ಮನದ ನಾಡಿ ಮಿಡಿತ

Advertisement

ಕರಾಡ ಸಮಾಜ, ಲಯನ್ಸ್ ಕ್ಲಬ್ ಮಂಗಳೂರು ಮತ್ತು ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಗಸ್ಟ್ 06 ರಂದು ರಕ್ತದಾನ ಶಿಬಿರ

ದಕ್ಷಿಣ ಕನ್ನಡ : ಮುಂದಿನ ಭಾನುವಾರ , 06. ಆಗಸ್ಟ್ 2023 ರಂದು, ಬೆಳಗ್ಗೆ 9, ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಕರಾಡ ಸಮಾಜ ಭವನ, ಶಕ್ತಿನಗರ, ಇಲ್ಲಿ ಕರಾಡ ಸಮಾಜ, ಲಯನ್ಸ್ ಕ್ಲಬ್ ಮಂಗಳೂರು ಮತ್ತು ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿಕ್ಕಿದೆ, ಡಾಕ್ಟರ್ ಶಾಂತರಾಮ್ ಶೆಟ್ಟಿ, ಇವರು ರಕ್ತದಾನ ಶಿಬಿರವನ್ನು ಉದ್ಘಾಟಿಸಲಿದ್ದು ಸಮಾಜ ಬಂಧುಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ, ರಕ್ತದಾನವನ್ನು ಮಾಡಿ ಸ್ವಸ್ಥ ಸಮಾಜದ ಆರೋಗ್ಯದ ದೃಷ್ಟಿಯಿಂದ ರಕ್ತದಾನದ ಮಹತ್ವವನ್ನು ಅರಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರು ಕರಾಡ ಸಮಾಜ ಮಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!