ಜನ ಮನದ ನಾಡಿ ಮಿಡಿತ

Advertisement

ಕರಾಡ ಸಮಾಜ, ಲಯನ್ಸ್ ಕ್ಲಬ್ ಮಂಗಳೂರು ಮತ್ತು ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಗಸ್ಟ್ 06 ರಂದು ರಕ್ತದಾನ ಶಿಬಿರ

ದಕ್ಷಿಣ ಕನ್ನಡ : ಮುಂದಿನ ಭಾನುವಾರ , 06. ಆಗಸ್ಟ್ 2023 ರಂದು, ಬೆಳಗ್ಗೆ 9, ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಕರಾಡ ಸಮಾಜ ಭವನ, ಶಕ್ತಿನಗರ, ಇಲ್ಲಿ ಕರಾಡ ಸಮಾಜ, ಲಯನ್ಸ್ ಕ್ಲಬ್ ಮಂಗಳೂರು ಮತ್ತು ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿಕ್ಕಿದೆ, ಡಾಕ್ಟರ್ ಶಾಂತರಾಮ್ ಶೆಟ್ಟಿ, ಇವರು ರಕ್ತದಾನ ಶಿಬಿರವನ್ನು ಉದ್ಘಾಟಿಸಲಿದ್ದು ಸಮಾಜ ಬಂಧುಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ, ರಕ್ತದಾನವನ್ನು ಮಾಡಿ ಸ್ವಸ್ಥ ಸಮಾಜದ ಆರೋಗ್ಯದ ದೃಷ್ಟಿಯಿಂದ ರಕ್ತದಾನದ ಮಹತ್ವವನ್ನು ಅರಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರು ಕರಾಡ ಸಮಾಜ ಮಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!