ಜನ ಮನದ ನಾಡಿ ಮಿಡಿತ

Advertisement

ಸಿನಿಮೀಯ ರೀತಿಯಲ್ಲಿ ಪಂಚಾಯತ್ ಸದಸ್ಯರ ಕಿಡ್ನ್ಯಾಪ್..!

ಸಿನಿಮೀಯ ರೀತಿಯಲ್ಲಿ ಪಂಚಾಯತ್ ಸದಸ್ಯರನ್ನೇ ಕಿಡ್ನ್ಯಾಪ್ ಮಾಡಿದ ಘಟನೆವೊಂದು ಜಂಬಗಿಯಲ್ಲಿ ನಡೆದಿದೆ.


ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ ಹಿನ್ನಲೆ, ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ, ಪೈಗಂಬರ್ ಮುಲ್ಲಾ ಎಂಬುವವರು ಕಳೆದ ವಾರದಿಂದ ತನ್ನ ಸದಸ್ಯರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ.

ಇಂದು ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಿಗದಿಯಾಗಿದ್ದ, ಕಾರಣ ಪ್ರವಾಸದಿಂದ ಸದಸ್ಯೆರೆಲ್ಲರೂ ವಾಪಸ್ ಬರುವ ವೇಳೆ ಆಲಮಟ್ಟಿಯ ಬಳಿ ಕಿಡ್ಯ್ಯಾಪ್ ಮಾಡಿ ಸದಸ್ಯಯ ಮೇಲೆ ಹಲ್ಲೆ ಮಾಡಿದ್ದಾರೆ.
ಭೀಮರಾಯ ಕಡಾಯಿ, ಬಸವರಾಜ ಚಿಮ್ಮಲಗಿ, ಶ್ರೀಶೈಲ ಮಸೂತಿ, ರಾಜು ಕೆರೂರು ಎಂಬುವರ ವಿರುದ್ಧ ಕಿಡ್ನ್ಯಾಪ್ ಆರೋಪ ಕೇಳಿಬಂದಿದೆ. ಸಂಖ್ಯಾಬಲಕ್ಕಾಗಿ ಈ ಹೈಡ್ರಾಮ ನಡೆದಿದೆ ಎನ್ನಲಾಗುತ್ತಿದೆ. ಈ ನಾಲ್ಕು ಜನರ ಮೇಲೆ ಎಂಟು ಗ್ರಾಮ ಪಂಚಾಯತಿ ಸದಸ್ಯರನ್ನು ಕಿಡ್ನ್ಯಾಪ್ ಮಾಡಿದ್ದರು ಎಂದು ತಿಳಿದು ಬಂದಿದೆ.
ಜಂಬಗಿ ಗ್ರಾಮ ಪಂಚಾಯತಿಯಲ್ಲಿ 18 ಸದಸ್ಯರಗಳಿದ್ದು, ಆದರೀಗ ಕೋರಂಗೆ ಬೇಕಾಗಿದ್ದ ಎಂಟು ಜನ ಸದಸ್ಯರು ಕಿಡ್ನ್ಯಾಪ್ ಆಗಿದ್ದಾರೆ.


ಕಿಡ್ಯ್ಯಾಪ್ ಹಿಂದೆ ಬಿಜೆಪಿ ಪಕ್ಷದ ಕೈವಾಡ ಇದೆ ಎಂದ ಹಲ್ಲೆಗೊಳಗಾದವರು ಆರೋಪಿಸಿದ್ದಾರೆ. ಇನ್ನೂ ಹಲ್ಲೆಗೊಳಗಾದವರು ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!