ಜನ ಮನದ ನಾಡಿ ಮಿಡಿತ

Advertisement

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಬೃಹತ್ ಸಮಾವೇಶ

ಇತ್ತೀಚಿಗಿನ ದಿನಗಳಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ವಿರುದ್ಧ ಅಪಪ್ರಚಾರ ಹಾಗೂ ಅವಹೇಳನಕಾರಿ ಹೇಳಿಕೆಗಳು ನಿರಂತರವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯನ್ನು ಖಂಡಿಸಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಬೃಹತ್ ಸಮಾವೇಶ ನಡೆಯುತ್ತಿದೆ. ಶ್ರೀ ಜನಾರ್ದನ ಸ್ವಾಮಿ ರಥ ಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆಯವರೆಗೆ ಜಾಥಾ ನಡೆದು ಬೃಹತ್ ಸಮಾವೇಶದಲ್ಲಿ ಹಕ್ಕೊತ್ತಾಯ ಮಂಡನೆ ನಡೆಯಿತು.

ಶ್ರೀ ಧರ್ಮಸ್ಥಳ ಯೋಜನೆಯ ಕಾರ್ಯನಿರ್ವಾಹಕ ಡಾಕ್ಟರ್ ಎಲ್ ಎಚ್ ಮಂಜುನಾಥ್ ಪ್ರಸ್ತಾವನೆ ನೆರವೇರಿಸಿದರು. ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಹಾಗೂ ಲಯನ್ಸ್ ಅಧ್ಯಕ್ಷ ಜಯರಾಜ್ ಹೊಸಕೋಟೆ ಅಭಿಪ್ರಾಯ ಮಂಡನೆ ಮಾಡಿದರು.ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯ ಚಂದ್ರ, ಜನಜಾಗೃತಿ ವೇದಿಕೆ ರಾಜ್ಯ ಅಧ್ಯಕ್ಷ ರಾಜಣ್ಣ ಕೊರವಿ ಹಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜೀಲರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಯ ಆಡಳಿತ ಮುಖ್ಯಸ್ಥ ಶರತ್ ಕೃಷ್ಣ ಪಡ್ಡೆಟ್ನಾಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಂದರ ಇಚ್ಚಿಲ, ಕಾಸಿಂ ಮಲ್ಲಿಗೆ ಗೌಡ ಮನೆ ಉಪಸ್ಥಿತರಿದ್ದರು. ಧರ್ಮಸ್ಥಳ ಸುಬ್ರಹ್ಮಣ್ಯ ಪ್ರಸಾದ್ ರವರಿಂದ ಹಕ್ಕೊತ್ತಾಯ ಮಂಡನೆ ಮಾಡಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!