ರಾಷ್ಟ್ರ

ರೀಲ್ಸ್ ಹುಚ್ಚುತನದಿಂದ ಕಾರಿನ ಬಾನೆಟ್ ಮೇಲೆ ಯುವತಿಯ ಹುಚ್ಚಾಟ

ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಶೇರ್ ಮಾಡುವ ಹುಚ್ಚುತನದಿಂದಾಗಿ, ಯುವತಿವೋರ್ವಳು ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಕುಳಿತು ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಾರೆ.


ಜಲಂಧರ್-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ಕಾರಿನ ಮೇಲೆ ಕುಳಿತ್ತಿದ್ದ ಯುವತಿವೋರ್ವಳು ಮಹಿಂದ್ರಾ ಜೀಪ್ ಬಾನೆಟ್ ಮೇಲೆ ಕೂತು ತನ್ನ 2 ಕೈಯಲ್ಲಿ 1 ಮಿಲಿಯನ್ ಎಂಬ ಬಲೂನ್ ಹಿಡಿದು ಸ್ಟೈಲ್ ಆಗಿ ಪೋಸ್ ಕೊಟ್ಟು ಹುಚ್ಚಾಟ ನಡೆಸಿದ್ದಾಳೆ. ಬಳಿಕ ಈ ವಿಡಿಯೋವನ್ನು ಇನ್‌ಸ್ಟಾ ಗ್ರಾಂಗೆ ಅಪ್‌ಲೋಡ್ ಮಾಡಿದ್ದಾರೆ.


ಈ ಬಗ್ಗೆ ನೆಟ್ಟಿಗರಿಂದ ವ್ಯಾಪಕ ಅಕ್ರೋಶ ವ್ಯಕ್ತವಾದ ಹಿನ್ನಲೆ, ಪೊಲೀಸರು ಆ ಯುವತಿಗೆ ಎಚ್ಚರಿಕೆ ನೀಡಿ ಎಸ್‌ಯುವಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

13 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

4 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

7 days ago