ಜನ ಮನದ ನಾಡಿ ಮಿಡಿತ

Advertisement

ಕ್ಷುಲ್ಲಕ ಕಾರಣಕ್ಕೆ ನೇಣಿಗೆ ಶರಣಾದ ವಿದ್ಯಾರ್ಥಿ ಸುಶಾಂತ್

ಕುತ್ತಾರು; ಕುತ್ತಾರ್ ಸುಭಾಷನಗರದ ನಿವಾಸಿ ಸುಶಾಂತ್ (17) ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ತನ್ನ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.


ಮಂಗಳೂರಿನ ಕೆಪಿಟಿಯಲ್ಲಿ ಡಿಪೆÇ್ಲಮಾಗೆ ಸೇರ್ಪಡೆಗೊಂಡ ಸುಶಾಂತ್ ಕಾಲೇಜಿಗೆ ಹೋಗುವ ಮೊದಲ ದಿನವೇ ಮನೆಯವರಲ್ಲಿ ಖರ್ಚಿಗೆ ಹಣ ಕೇಳಿದ್ದಾರೆ. ಆದರೆ ಮನೆಯವರು ಹಣವನ್ನು ನೀಡದ ಹಿನ್ನಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಥಮ ಪಿಯುಸಿಯನ್ನು ಕಪಿತಾನಿಯೋದಲ್ಲಿ ಮುಗಿಸಿದ್ದ ಸುಶಾಂತ್ ನಗರದ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪೆÇ್ಲಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ಆ.2ಕ್ಕೆ ಸೇರಿಸಿದ್ದಾರೆ. ಈ ವೇಳೆ 500 ರೂ. ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು.


ಇಂದು ಬೆಳಿಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದ್ದಾನೆ. ಈ ವೇಳೆ ಮನೆಯವರು ಹಣ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲೇ ಉಳಿದುಕೊಂಡ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲೇ ಇದ್ದ ಸಂದರ್ಭ ಕೋಣೆಯೊಳಗೆ ಮನೆಯ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಉಳ್ಳಾಲ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!