ಜನ ಮನದ ನಾಡಿ ಮಿಡಿತ

Advertisement

ಆಗಸ್ಟ್ 5 ರಂದು ಕರ್ನಾಟಕದ ಅತೀ‌ ಕಿರಿಯ ಶಾಸಕ ಹೆಗ್ಗಳಿಯ ದರ್ಶನ್ ದ್ರುವನಾರಾಯಣ್ ಪುತ್ತೂರಿಗೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿದ್ದ ಮಾಜಿ ಸಂಸದ ಸಜ್ಜನ ರಾಜಕಾರಣಿ ದಿ. ದ್ರುವನಾರಾಯಣ್ ಅವರ 62 ನೇ ಹುಟ್ಟುಹಬ್ಬ ಪುತ್ತೂರಿನ ಅಭಿಮಾನಿಗಳಿಂದ ಅಗಸ್ಟ್ 5 ಶನಿವಾರ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯಲಿದೆ. ಬೆಳಗ್ಗೆ ಪ್ರಜ್ಞಾ ಸಲಹಾ ಕೇಂದ್ರದಲ್ಲಿ ಬಟ್ಟೆ ವಿತರಣೆ. ಬಳಿಕ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ರಕ್ತದಾನ ಶಿಬಿರ ಮತ್ತು ಸಭಾ ಕಾರ್ಯಕ್ರನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಅತೀ ಕಿರಿಯ ಶಾಸಕರಾಗಿರುವ ದರ್ಶನ್ ದ್ರುವನಾರಾಯಣ್ ರವರು ಪುತ್ತೂರಿಗೆ ಬರುತ್ತಿದ್ದಾರೆ. ಕ್ಷೇತ್ರದ ಶಾಸಕರು ಆಶೋಕ್ ಕುಮಾರ್ ರೈ ಕೋಡಿಂಬಾಡಿ, ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಕಾವು ಹೇಮನಾಥ್ ಶೆಟ್ಟಿ ಮೊದಲಾದ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!