ಜನ ಮನದ ನಾಡಿ ಮಿಡಿತ

Advertisement

ಉಡುಪಿ ಪ್ರಕರಣ ; ದಾಖಲೆ ಸಮೇತ ರಾಜ್ಯಪಾಲರಿಗೆ ಹಸ್ತಾಂತರ ; ಡಾ. ವೈ ಭರತ್ ಶೆಟ್ಟಿ

ಸುರತ್ಕಲ್ : ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಸಂಘಟನೆಗಳ ಧ್ವನಿಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನಗಳಾಗುತ್ತಿದ್ದು, ಇದು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆವ ಬಂದ ಬಳಿಕ ಮತ್ತಷ್ಟು ಹೆಚ್ಚಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದ್ದಾರೆ.


ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯ ಮುಸ್ಲಿಂ ಸಮುದಾಯಕ್ಕೆ ಸೇರಿದ ಮೂವರು ವಿದ್ಯಾರ್ಥಿನಿಯರು ಮೊಬೈಲ್ ಕ್ಯಾಮರಾ ಅಳವಡಿಸಿ ಮೀಡಿಯಾ ಚಿತ್ರೀಕರಣ ಮಾಡುವ ಗಂಭೀರ ಅಪರಾಧವನ್ನು ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ.


ಇದರ ವಿರುದ್ಧ ಧ್ವನಿ ಎತ್ತಿರುವ ಹಿಂದೂ ಸಮಾಜದ ಮುಖಂಡ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್ ವೀಣಾ ಶೆಟ್ಟಿ ಸೇರಿದಂತೆ ಹಲವರ ಮೇಲೆ ಪೋಲಿಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಇದಕ್ಕೆಲ್ಲಾ ಮೂಲ ಕಾರಣ ಕಾಂಗ್ರೆಸ್ ಸರಕಾರವಾಗಿದೆ ಎಂದು ಕಿಡಿಕಾರಿದ್ದಾರೆ.


ಉಡುಪಿ ಘಟನೆಯ ವಿವರಗಳನ್ನು ದಾಖಲೆ ಸಮೇತ ರಾಜ್ಯದ ರಾಜ್ಯಪಾಲರಿಗೆ ಕರಾವಳಿ ಬಿಜೆಪಿ ಶಾಸಕರ ನಿಯೋಗ ಹಸ್ತಾಂತರಿಸಿದ್ದು ಪ್ರಕರಣದ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸುವಂತೆ ಸರಕಾರಕ್ಕೆ ಸೂಚಿಸುವಂತೆ ಒತ್ತಾಯವನ್ನ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!