ಜನ ಮನದ ನಾಡಿ ಮಿಡಿತ

Advertisement

ಉಡುಪಿ ಪ್ರಕರಣ ; ದಾಖಲೆ ಸಮೇತ ರಾಜ್ಯಪಾಲರಿಗೆ ಹಸ್ತಾಂತರ ; ಡಾ. ವೈ ಭರತ್ ಶೆಟ್ಟಿ

ಸುರತ್ಕಲ್ : ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಸಂಘಟನೆಗಳ ಧ್ವನಿಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನಗಳಾಗುತ್ತಿದ್ದು, ಇದು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆವ ಬಂದ ಬಳಿಕ ಮತ್ತಷ್ಟು ಹೆಚ್ಚಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದ್ದಾರೆ.


ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯ ಮುಸ್ಲಿಂ ಸಮುದಾಯಕ್ಕೆ ಸೇರಿದ ಮೂವರು ವಿದ್ಯಾರ್ಥಿನಿಯರು ಮೊಬೈಲ್ ಕ್ಯಾಮರಾ ಅಳವಡಿಸಿ ಮೀಡಿಯಾ ಚಿತ್ರೀಕರಣ ಮಾಡುವ ಗಂಭೀರ ಅಪರಾಧವನ್ನು ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ.


ಇದರ ವಿರುದ್ಧ ಧ್ವನಿ ಎತ್ತಿರುವ ಹಿಂದೂ ಸಮಾಜದ ಮುಖಂಡ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್ ವೀಣಾ ಶೆಟ್ಟಿ ಸೇರಿದಂತೆ ಹಲವರ ಮೇಲೆ ಪೋಲಿಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಇದಕ್ಕೆಲ್ಲಾ ಮೂಲ ಕಾರಣ ಕಾಂಗ್ರೆಸ್ ಸರಕಾರವಾಗಿದೆ ಎಂದು ಕಿಡಿಕಾರಿದ್ದಾರೆ.


ಉಡುಪಿ ಘಟನೆಯ ವಿವರಗಳನ್ನು ದಾಖಲೆ ಸಮೇತ ರಾಜ್ಯದ ರಾಜ್ಯಪಾಲರಿಗೆ ಕರಾವಳಿ ಬಿಜೆಪಿ ಶಾಸಕರ ನಿಯೋಗ ಹಸ್ತಾಂತರಿಸಿದ್ದು ಪ್ರಕರಣದ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸುವಂತೆ ಸರಕಾರಕ್ಕೆ ಸೂಚಿಸುವಂತೆ ಒತ್ತಾಯವನ್ನ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!