ಜನ ಮನದ ನಾಡಿ ಮಿಡಿತ

Advertisement

20 ವರ್ಷಗಳ ಕಾಲ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಬಾಲಕೃಷ್ಣ ಪಟ್ಟೆರವರಿಗೆ ಗೌರವಾರ್ಪಣೆ

ಸಿ.ಆರ್.ಪಿ.ಎಫ್ ಯೋಧ ಬಾಲಕೃಷ್ಣ ಪಟ್ಟೆರವರು ಸುದೀರ್ಘ 20 ವರ್ಷಗಳ ಕಾಲ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಇಂದು ಅವರ ಸ್ವಗೃಹ ಕ್ಕೆ ಆಗಮಿಸಿದ್ದಾರೆ.


ಈ ಸಂದರ್ಭದಲ್ಲಿ ಅವರನ್ನು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ಗೌರವಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠoದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಮಂಡಲದ ಪ್ರಧಾನ ಕಾರ್ಯದರ್ಶಿ ನೀತಿಶ್ ಕುಮಾರ್ ಶಾಂತಿವನ ಹಾಗೂ ಪುರುಷೋತ್ತಮ ಮುಂಗ್ಲಿಮನೆ, ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ, ಜಿಲ್ಲಾ ಎಸ್. ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಹರೀಶ್ ಬಿಜತ್ರೆ, ಆರ್ಯಾಪು ಶಕ್ತಿ ಕೇಂದ್ರ ಪ್ರಮುಖರಾದ ಜಯಂತ ಶೆಟ್ಟಿ, ಫಲಾನುಭವಿಗಳ ಪ್ರಕೋಷ್ಟ ದ ಸಹ ಸಂಚಾಲಕರಾದ ಸುಧಾಕರ ಆಳ್ವ ಕಲ್ಲಡ್ಕ , ವಿಶ್ವನಾಥ ಕುಲಾಲ್,ಆರ್ಯಪು ಪಂಚಾಯತ್ ಸದಸ್ಯರಾದ ಚೇತನ್, ಹಾಗೂ ಅವರ ಮನೆಯವರು ಉಪಸ್ಥಿತರಿದ್ದರು.


ಬಾಲಕೃಷ್ಣ ಪಟ್ಟೆ ರವರ ಇಬ್ಬರು ಸಹೋದರರು ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!