ಜನ ಮನದ ನಾಡಿ ಮಿಡಿತ

Advertisement

20 ವರ್ಷಗಳ ಕಾಲ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಬಾಲಕೃಷ್ಣ ಪಟ್ಟೆರವರಿಗೆ ಗೌರವಾರ್ಪಣೆ

ಸಿ.ಆರ್.ಪಿ.ಎಫ್ ಯೋಧ ಬಾಲಕೃಷ್ಣ ಪಟ್ಟೆರವರು ಸುದೀರ್ಘ 20 ವರ್ಷಗಳ ಕಾಲ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಇಂದು ಅವರ ಸ್ವಗೃಹ ಕ್ಕೆ ಆಗಮಿಸಿದ್ದಾರೆ.


ಈ ಸಂದರ್ಭದಲ್ಲಿ ಅವರನ್ನು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ಗೌರವಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠoದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಮಂಡಲದ ಪ್ರಧಾನ ಕಾರ್ಯದರ್ಶಿ ನೀತಿಶ್ ಕುಮಾರ್ ಶಾಂತಿವನ ಹಾಗೂ ಪುರುಷೋತ್ತಮ ಮುಂಗ್ಲಿಮನೆ, ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ, ಜಿಲ್ಲಾ ಎಸ್. ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಹರೀಶ್ ಬಿಜತ್ರೆ, ಆರ್ಯಾಪು ಶಕ್ತಿ ಕೇಂದ್ರ ಪ್ರಮುಖರಾದ ಜಯಂತ ಶೆಟ್ಟಿ, ಫಲಾನುಭವಿಗಳ ಪ್ರಕೋಷ್ಟ ದ ಸಹ ಸಂಚಾಲಕರಾದ ಸುಧಾಕರ ಆಳ್ವ ಕಲ್ಲಡ್ಕ , ವಿಶ್ವನಾಥ ಕುಲಾಲ್,ಆರ್ಯಪು ಪಂಚಾಯತ್ ಸದಸ್ಯರಾದ ಚೇತನ್, ಹಾಗೂ ಅವರ ಮನೆಯವರು ಉಪಸ್ಥಿತರಿದ್ದರು.


ಬಾಲಕೃಷ್ಣ ಪಟ್ಟೆ ರವರ ಇಬ್ಬರು ಸಹೋದರರು ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!