ಸಿ.ಆರ್.ಪಿ.ಎಫ್ ಯೋಧ ಬಾಲಕೃಷ್ಣ ಪಟ್ಟೆರವರು ಸುದೀರ್ಘ 20 ವರ್ಷಗಳ ಕಾಲ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಇಂದು ಅವರ ಸ್ವಗೃಹ ಕ್ಕೆ ಆಗಮಿಸಿದ್ದಾರೆ.
ಈ ಸಂದರ್ಭದಲ್ಲಿ ಅವರನ್ನು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ಗೌರವಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠoದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಮಂಡಲದ ಪ್ರಧಾನ ಕಾರ್ಯದರ್ಶಿ ನೀತಿಶ್ ಕುಮಾರ್ ಶಾಂತಿವನ ಹಾಗೂ ಪುರುಷೋತ್ತಮ ಮುಂಗ್ಲಿಮನೆ, ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ, ಜಿಲ್ಲಾ ಎಸ್. ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಹರೀಶ್ ಬಿಜತ್ರೆ, ಆರ್ಯಾಪು ಶಕ್ತಿ ಕೇಂದ್ರ ಪ್ರಮುಖರಾದ ಜಯಂತ ಶೆಟ್ಟಿ, ಫಲಾನುಭವಿಗಳ ಪ್ರಕೋಷ್ಟ ದ ಸಹ ಸಂಚಾಲಕರಾದ ಸುಧಾಕರ ಆಳ್ವ ಕಲ್ಲಡ್ಕ , ವಿಶ್ವನಾಥ ಕುಲಾಲ್,ಆರ್ಯಪು ಪಂಚಾಯತ್ ಸದಸ್ಯರಾದ ಚೇತನ್, ಹಾಗೂ ಅವರ ಮನೆಯವರು ಉಪಸ್ಥಿತರಿದ್ದರು.
ಬಾಲಕೃಷ್ಣ ಪಟ್ಟೆ ರವರ ಇಬ್ಬರು ಸಹೋದರರು ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…