ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರಕಾರದ ಮಹಾತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಯೋಜನೆಗಳು ಜಾರಿಯಾಗಿದ್ದು ಸರಕಾರದ ಈ ಮಹತ್ತರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಮತ್ತು ಜನತೆಯನ್ನು ನೋಂದಣಿ ಮಾಡಲು ಪ್ರೆರೇಪಿಸಲು ಮನೆ ಮನೆ ಭೇಟಿ ನೀಡಿ ಜಾಗೃತಿ ಮೂಡಿಸಲು ಹಾಗೂ ಯೋಜನೆಗಳ ಪ್ರಯೋಜನಗಳ ಬಗ್ಗೆ ತಿಳಿಯಪಡಿಸಲಾಯಿತು.
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 2ನೇ ವಾರ್ಡ್ ಕೊಯಿಕುಳಿಯಲ್ಲಿ ಕಾಂಗ್ರೆಸ್ ಮುಖಂಡರಿಂದ ಮನೆಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಯಿತು. ಸುಳ್ಯನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶಶಿಧರ್ ಎಂ ಜೆ, ಸುಳ್ಯ ಬ್ಲಾಕ್ ಮಾಜಿ ಕಾರ್ಯದರ್ಶಿ, ಮಾಜಿ ಮಾಧ್ಯಮ ಸಂಯೋಜಕ ಭವಾನಿ ಶಂಕರ್ ಕಲ್ಮಡ್ಕ, ಮಾಜಿ ನಗರ ಪಂಚಾಯತ್ ಸದಸ್ಯ ಇಬ್ರಾಹಿಂ ನೀರಬಿದಿರೆ, ಕೊಯಿಕುಳಿ ಬೂತ್ ಅಧ್ಯಕ್ಷ ಭಾಗೀಶ್ ಕೆ.ಟಿ ಮನೆ ಮನೆ ಭೇಟಿ ಅಭಿಯಾನದಲ್ಲಿ ಭಾಗವಹಿಸಿ ಸಮೀಕ್ಷೆ ನಡೆಸಿದರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…