ಜನ ಮನದ ನಾಡಿ ಮಿಡಿತ

Advertisement

ಪುನರೂರು: ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಅಭಿನಂದನೀಯ

ಮುಲ್ಕಿ: ಪುನರೂರು ಶ್ರೀ ಬ್ರಹ್ಮಮುಗೇರ ದೈವಸ್ಥಾನದ ಪ್ರಾಂಗಣದಲ್ಲಿ”ಸೇವಾನಿಧಿ ಪುನರೂರು” ಸಂಸ್ಥೆಯ ಸಭೆ ಸಹಾಯ ಹಸ್ತ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ನಿಧಿಯ ಗೌರವಾಧ್ಯಕ್ಷ ಸುರೇಶ್ ರಾವ್ ನೀರಳಿಕೆ ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ರವಿ ಶೆಟ್ಟಿ ಪುನರೂರು ಗುತ್ತು ಮಾತನಾಡಿ ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಅಭಿನಂದನೀಯ ಎಂದರು.
ಸೇವಾ ನಿಧಿ ಸಂಸ್ಥೆಯ ಅಧ್ಯಕ್ಷ ಪ್ರಶಾಂತ್ ಪುನರೂರು, ಕಾರ್ಯದರ್ಶಿ ಗೋವರ್ಧನ್ ಶೆಟ್ಟಿಗಾರ್, ಹಾಗೂ ಸೇವಾನಿಧಿ ಸದಸ್ಯರು ಉಪಸ್ಥಿತರಿದ್ದರು. ಸೇವಾನಿಧಿಯ “ವಿಧ್ಯಾ ನಿಧಿ”ಯನ್ನು ಶಿಮಂತೂರು ಶಾರದಾ ಮಾದರಿ ಶಾಲೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾದ ದೀಕ್ಷಿತ್ ಪಿ., ಸ್ಪಂದನ, ವೈಭವಿ ಮತ್ತು ವೈಷ್ಣವಿ ರವರಿಗೆ ಒಟ್ಟು ರೂ.48, 000ರೂ ನೀಡಲಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!