ಮುಲ್ಕಿ: ಪುನರೂರು ಶ್ರೀ ಬ್ರಹ್ಮಮುಗೇರ ದೈವಸ್ಥಾನದ ಪ್ರಾಂಗಣದಲ್ಲಿ”ಸೇವಾನಿಧಿ ಪುನರೂರು” ಸಂಸ್ಥೆಯ ಸಭೆ ಸಹಾಯ ಹಸ್ತ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ನಿಧಿಯ ಗೌರವಾಧ್ಯಕ್ಷ ಸುರೇಶ್ ರಾವ್ ನೀರಳಿಕೆ ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ರವಿ ಶೆಟ್ಟಿ ಪುನರೂರು ಗುತ್ತು ಮಾತನಾಡಿ ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಅಭಿನಂದನೀಯ ಎಂದರು.
ಸೇವಾ ನಿಧಿ ಸಂಸ್ಥೆಯ ಅಧ್ಯಕ್ಷ ಪ್ರಶಾಂತ್ ಪುನರೂರು, ಕಾರ್ಯದರ್ಶಿ ಗೋವರ್ಧನ್ ಶೆಟ್ಟಿಗಾರ್, ಹಾಗೂ ಸೇವಾನಿಧಿ ಸದಸ್ಯರು ಉಪಸ್ಥಿತರಿದ್ದರು. ಸೇವಾನಿಧಿಯ “ವಿಧ್ಯಾ ನಿಧಿ”ಯನ್ನು ಶಿಮಂತೂರು ಶಾರದಾ ಮಾದರಿ ಶಾಲೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾದ ದೀಕ್ಷಿತ್ ಪಿ., ಸ್ಪಂದನ, ವೈಭವಿ ಮತ್ತು ವೈಷ್ಣವಿ ರವರಿಗೆ ಒಟ್ಟು ರೂ.48, 000ರೂ ನೀಡಲಾಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…