ಜನ ಮನದ ನಾಡಿ ಮಿಡಿತ

Advertisement

ಕಡಬ: ತೋಟಕ್ಕೆ ನುಗ್ಗಿ ಕಾಡಾನೆಗಳ ದಾಂಧಲೆ; ಕೃಷಿ ನಾಶ

ಕಡಬ ತಾಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಲ್ಲಿಯ ಗೋಳಿತೊಟ್ಟು, ಅಂಭರ್ಜೆ ನಿವಾಸಿ ವೀರಪ್ಪ ಪೂಜಾರಿ ಅವರ ತೋಟದಲ್ಲಿ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬಾಳೆ ಕೃಷಿ ಬೆಳೆ ನಾಶವಾಗಿರುವ ಬಗ್ಗೆ ವರದಿಯಾಗಿದೆ. ರಾತ್ರಿ ವೇಳೆ ತೋಟಕ್ಕೆ ಆನೆ ನುಗ್ಗಿ 25ಕ್ಕೂ ಹೆಚ್ಚಿನ ಬಾಳೆಗಿಡ ನಾಶಮಾಡಿದೆ. ಸುತ್ತಮುತ್ತಲಿನ ನಿವಾಸಿಗಳು ಶಾಲೆಗೆ ಹೋಗುವ ಮಕ್ಕಳು ಭಯಭೀತರಾಗಿದ್ದಾರೆ. ಕಳೆದ 4 ದಿನಗಳಿಂದ ಕಾಡಾನೆ ಈ ಪ್ರದೇಶದಲ್ಲಿ ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಉಪವಲಯ ಅರಣ್ಯಅಧಿಕಾರಿ ಸುನಿಲ್, ಅರಣ್ಯ ರಕ್ಷಕ ದುರ್ಗಾ ಪ್ರಸಾದ್ ಆಗಾಗ ಈ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!