ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಮುಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಹಾಗೂ ಆಟಿದ ತಮ್ಮನದ ಕಾರ್ಯಕ್ರಮ

ಮುಲ್ಕಿ: ಬಂಟರ ಸಂಘದ 2023-24 ನೇ ಸಾಲಿನ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಮುಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಹಾಗೂ ಆಟಿದ ತಮ್ಮನದ ಕಾರ್ಯಕ್ರಮ ಕಾರ್ನಾಡ್ ಮುಲ್ಕಿ ಬಂಟರ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸಂಘದ ಅಧ್ಯಕ್ಷ ಕೆ. ಪುರುಷೋತ್ತಮ ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಸಂಘ ಸಂಸ್ಥೆಗಳು ಸಮಾಜದಲ್ಲಿ ಕಟ್ಟ ಕಡೆಯ ವ್ಯಕ್ತಿಗೆ ಸವಲತ್ತುಗಳನ್ನು ಒದಗಿಸಲು ಶ್ರಮಿಸಬೇಕು. ಇದಕ್ಕೆ ಮುಲ್ಕಿ ಬಂಟರ ಸಂಘ ಮಾದರಿ ಎಂದರು.


ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಂಬಯಿ ವಿ. ಕೆ.ಸಮೂಹ ಸಂಸ್ಥೆಯ ಅಧ್ಯಕ್ಷ ಕೆ.ಎಂ.ಶೆಟ್ಟಿ ಮಧ್ಯಗುತ್ತು ಬೆಂಗಳೂರು ಬಂಟರ ಸಮೂಹದ ವಿದ್ಯಾನಿಧಿ ಕಮಿಟಿಯ ಸದಾನಂದ ಸುಲಾಯ, ಮುಲ್ಕಿ ಸುಂದರಾಮ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಸುಕುಮಾರ್ ಶೆಟ್ಟಿ ಕಕ್ವಗುತ್ತು, ಕರ್ನೀರೆ ವಿಶ್ವನಾಥ ಶೆಟ್ಟಿ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಉಪಾಧ್ಯಕ್ಷ ರಾಜೇಶ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಗಂಗಾಧರ ವಿ.ಶೆಟ್ಟಿ, ಜೊತೆ ಕಾರ್ಯದರ್ಶಿ ಸಾಯಿನಾಥ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಯುವ ವಿಭಾಗದ ದಾಮೋದರ ಶೆಟ್ಟಿ, ಮಹಿಳಾ ವಿಭಾಗದ ಚಂದ್ರಕಲಾ ಎಸ್ ಶೆಟ್ಟಿ, ಪ್ರಚಾರ ವಿಭಾಗದ ನಿಶಾಂತ್ ಶೆಟ್ಟಿ ಕಿಲೆಂಜೂರು, ಶರತ್ ಶೆಟ್ಟಿ ಸಂಕಲಕರಿಯ,ಶ್ರೀಶ ಐಕಳ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಯನ್ನು ಮಂಗಳೂರಿನ ಶ್ರೀ ದೇವಿ ಎಜುಕೇಷನ್ ಟ್ರಸ್ಟ್ ನ ಆಡಳಿತ ನಿರ್ದೇಶಕ ಎ ಸದಾನಂದ ಶೆಟ್ಟಿಯವರಿಗೆ ನೀಡಿ ಗೌರವಿಸಲಾಯಿತು. ಹಾಗೂ ಸಾಧಕರ ನೆಲೆಯಲ್ಲಿ ಕರುಣಾಕರ ಶೆಟ್ಟಿ ಉಳೆಪಾಡಿ, ಮುಗೇರಬೆಟ್ಟು(ಕೃಷಿ ಕ್ಷೇತ್ರ), ಸಾಯಿನಾಥ ಶೆಟ್ಟಿ (ಶಿಕ್ಷಣ ಕ್ಷೇತ್ರ), ಹರಿಪ್ರಸಾದ್ ಶೆಟ್ಟಿ (ಪಿ ಎಚ್ ಡಿ ಪ್ರಾಣಿಶಾಸ್ತ್ರ ವಿಭಾಗ), ನಿಹಾರಿಕಾ ಶೆಟ್ಟಿ ಮಾನಂಪಾಡಿ (ಕ್ರೀಡಾ ಕ್ಷೇತ್ರ) ರವರನ್ನು ಗೌರವಿಸಲಾಯಿತು. ಬಳಿಕ ಡಾ.ಸಾಯಿ ಗೀತಾ ಹೆಗ್ಡೆ ರವರಿಂದ ಆಟಿದ ತಮ್ಮನ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವ ವಿದ್ಯಾರ್ಥಿವೇತನ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!