ಜನ ಮನದ ನಾಡಿ ಮಿಡಿತ

Advertisement

ಉರ್ವಸ್ಟೋರ್ ಬಳಿಯ ಅಶೋಕ ನಗರದ ದೇವಾಲಯದಲ್ಲಿ ಒಂದು ವರ್ಷದಿಂದ ಧ್ವಜಾರೋಹಣ ..!

ಪರಕೀಯರ ಸ್ವಾಧೀನದಿಂದ ಮುಕ್ತವಾದ ಬಳಿಕ ನಮ್ಮ ಭಾರತ ಸ್ವಾತಂತ್ರೋತ್ಸವವನ್ನುಅತ್ಯಂತ ನಿಷ್ಠೆಯಿಂದ ಆಚರಿಸುತ್ತೇವೆ.


ಸ್ವಾತಂತ್ರೋತ್ಸವವನ್ನು ಇನ್ನೂ ಅರ್ಥಪೂರ್ಣ ವಾಗಿಸುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಕರೆ ನೀಡಿದ್ರು.
ಇದಕ್ಕೆ ಇಡೀ ದೇಶವೇ ಸ್ಪಂದಿಸಿತ್ತು. ಅದನ್ನೇ ಪ್ರೇರಣೆಯಾಗಿ ಸ್ವೀಕರಿಸಿದ ಮಂಗಳೂರಿನ ಸಮುದಾಯವೊಂದು ತಮ್ಮ ದೇವಸ್ಥಾನ ಆವರಣದಲ್ಲಿ ಕಳೆದ ಆ. 15 ರಿಂದ ನಾಡಿದ್ದು ಆ. 15ರ ವರೆಗೆ ಪ್ರತೀ ದಿನ ಧ್ವಜಾರೋಹಣ ನೆರವೇರಿಸುವ ಮೂಲಕ ಅಮೃತ ಮಹೋತ್ಸವವನ್ನು ವಿಭಿನ್ನವಾಗಿ ಆಚರಿಸುತ್ತಿದೆ.


ಹೌದು, ಉರ್ವಸ್ಟೋರ್ ಬಳಿಯ ಅಶೋಕ ನಗರದ ದೇವಾಂಗ ಸಮುದಾಯಕ್ಕೆ ಸೇರಿದ ಶ್ರೀ ಭಗವತೀ ದೇವಸ್ಥಾನ ಮತ್ತು ಕುಕ್ಕಾಡಿ ಶ್ರೀ ಅರಸು ಮುಂಡತ್ತಾಯ ಧೃವಸ್ಥಾನದ ಆವರಣದಲ್ಲಿ 1 ವರ್ಷದಿಂದ ಧ್ವಜಾರೋಹಣ ಮಾಡುತ್ತಿದ್ದಾರೆ.
ಶರಣಪ್ಪ ಎಂಬವರು ಈ ಕಾಯಕವನ್ನು ಮಾಡುತ್ತಿದ್ದು, ಅವರ ನಿಷ್ಠೆ , ದೇಶ ಪ್ರೇಮ ಎಲ್ಲರಿಗೂ ಮಾದರಿಯಾಂತಾಗಿದೆ.
ಕ್ಷೇತ್ರದ ಆವರಣದಲ್ಲಿ ಧ್ವಜಾ ರೋಹಣದ ಯೋಜನೆ ಆ ಕ್ಷಣಕ್ಕೆ ಬಂದ ಯೋಚನೆಯಾಗಿದ್ದು, ಅನುಷ್ಠಾನಗೊಳಿಸುವಲ್ಲಿ ಒಳ್ಳೆಯ ವ್ಯಕ್ತಿಯೊಬ್ಬರು ಸಿಕ್ಕ ಕಾರಣ ವರ್ಷ ಕಾಲ ನಿರ್ವಿಘ್ನವಾಗಿ ನೆರವೇರಿತು, ಮುಂದಕ್ಕೆ ರಾಷ್ಟ್ರ ಪ್ರೇಮ ಉದ್ದೀಪನಗೊಳಿಸುವ ಇನ್ನೊಂದು ಉತ್ತಮ ಕಾರ್ಯಕ್ರಮವನ್ನು ಆಯೋಜಿಸುವ ಚಿಂತನೆ ಇದೆ ಎಂಬುವುದು ಸ್ಥಿತಿ ಮರ್ಮೂರು, ಕ್ಷೇತ್ರದ ಆಡಳಿತ ಮೊಕೇಸ್ತರರ ಮಾತು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!