ಪುತ್ತೂರು : ನೆಲ್ಲಿಕಟ್ಟೆ ಸಮೀಪದ ಬ್ರಹ್ಮನಗರದಲ್ಲಿ ತವರು ಮನೆಯಲ್ಲಿದ್ದ ಪತ್ನಿಗೆ ಆಕೆಯ ಪತಿ ಚೂರಿಯಿಂದ ಇರಿದಿರುವ ಘ ಟನೆ ಬೆಳಕಿಗೆ ಬಂದಿದೆ.
ಅವರಿಬ್ಬರು 6 ವರ್ಷದ ಹಿಂದೆ ಮದುವೆಯಾಗಿದ್ದು, ಮದುವೆಯಾಗಿ 2-3 ವರ್ಷಗಳಿಂದ ಆಕೆಯ ಪತಿ ಪ್ರಶಾಂತ್ ಮಾನಸಿಕ ಕಿರುಕುಳ ನೀಡುತ್ತಿದ್ದನು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಸಲಾಗಿದ್ದರೂ ಪತಿ ತೊಂದರೆ ನೀಡುವುದನ್ನು ಮುಂದುವರಿಸಿದ್ದಾರೆ.
ಇನ್ನು ಆ.6 ರಂದು ರಾತ್ರಿ ಮಹಿಳೆ ತನ್ನ ತಾಯಿ ಮನೆಯಲ್ಲಿ ಇರುವಾಗ ಅಲ್ಲಿಗೆ ಬಂದ ಪತಿ ಪ್ರಶಾಂತ್ ಅವ್ಯಾಚವಾಗಿ ಬೈದು ಚೂರಿಯಿಂದ ಕೈಗೆ ತಿವಿದು ಜೀವ ಬೆದರಿಕೆ ಒಡ್ಡಿರುವುರುವುದಾಗಿ ಪತ್ನಿ ಮನೆಯವರು ಆರೋಪಿಸಿದ್ದಾರೆ.
ಇನ್ನೂ ಗಾಯಾಳು ಮಹಿಳೆ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆಕೆಯ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…