ಪುತ್ತೂರು : ನೆಲ್ಲಿಕಟ್ಟೆ ಸಮೀಪದ ಬ್ರಹ್ಮನಗರದಲ್ಲಿ ತವರು ಮನೆಯಲ್ಲಿದ್ದ ಪತ್ನಿಗೆ ಆಕೆಯ ಪತಿ ಚೂರಿಯಿಂದ ಇರಿದಿರುವ ಘ ಟನೆ ಬೆಳಕಿಗೆ ಬಂದಿದೆ.
ಅವರಿಬ್ಬರು 6 ವರ್ಷದ ಹಿಂದೆ ಮದುವೆಯಾಗಿದ್ದು, ಮದುವೆಯಾಗಿ 2-3 ವರ್ಷಗಳಿಂದ ಆಕೆಯ ಪತಿ ಪ್ರಶಾಂತ್ ಮಾನಸಿಕ ಕಿರುಕುಳ ನೀಡುತ್ತಿದ್ದನು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಸಲಾಗಿದ್ದರೂ ಪತಿ ತೊಂದರೆ ನೀಡುವುದನ್ನು ಮುಂದುವರಿಸಿದ್ದಾರೆ.
ಇನ್ನು ಆ.6 ರಂದು ರಾತ್ರಿ ಮಹಿಳೆ ತನ್ನ ತಾಯಿ ಮನೆಯಲ್ಲಿ ಇರುವಾಗ ಅಲ್ಲಿಗೆ ಬಂದ ಪತಿ ಪ್ರಶಾಂತ್ ಅವ್ಯಾಚವಾಗಿ ಬೈದು ಚೂರಿಯಿಂದ ಕೈಗೆ ತಿವಿದು ಜೀವ ಬೆದರಿಕೆ ಒಡ್ಡಿರುವುರುವುದಾಗಿ ಪತ್ನಿ ಮನೆಯವರು ಆರೋಪಿಸಿದ್ದಾರೆ.
ಇನ್ನೂ ಗಾಯಾಳು ಮಹಿಳೆ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆಕೆಯ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…