ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬAಧಿಸಿದAತೆ, ಈ ಪ್ರಕರಣವನ್ನು ಸಿಐಡಿ ಗೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶವನ್ನು ಹೊರಡಿಸಿತ್ತು. ಈ ಹಿನ್ನಲೆ ಇಂದು ನಾಯಕ್ ನೇತೃತ್ವದ ತಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದಾರೆ.
ಈ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ಹಾಕೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ತನಿಖಾಧಿಯಾಗಿದ್ದ ಬೆಳ್ಳಿಯಪ್ಪ ಸಹಿತ ಮಲ್ಪೆ ಠಾಣೆಯ ಪೊಲೀಸರು ಘಟನೆ ಹಾಗೂ ತನಿಖೆಯ ವರದಿಗಳನ್ನು ಸಿಐಡಿ ಗೆ ಹಸ್ತಾಂತರಿಸಿದರು.
ಇನ್ನೂ ಈ ಪ್ರಕರಣದ ತನಿಖೆಯನ್ನು ಅಂಜುಮಾಲಿ ನಾಯಕ್ ಮಾಡಲಿದ್ದಾರೆ.
ಹಾಕಿ ಹಾಗು ತನಿಖೆಯ ವರದಿಗಳನ್ನು ಸಿಂದಿಗೆ ಹಸ್ತಾಂತರಿಸಿದರು. ಇನ್ನು ಮುಂದೆ ಅಂಜುಮಾಲಿ ನಾಯಕ್ ಈ ಪ್ರಕರಣದ ತನಿಖಾಧಿಕಾರಿಯಾಗಿರಲಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…