ಪುತ್ತೂರು: ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಡಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದ ಸುಚಿತ್ರ ರವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು. ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…