ಜನ ಮನದ ನಾಡಿ ಮಿಡಿತ

Advertisement

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ 148 ಫಲಾನುಭವಿಗಳಿಗೆ ಚಯರ್ ವಿತರಣೆ

ಮುಲ್ಕಿ: ಪಡಪಣಂಬೂರು ಗ್ರಾಮ ಪಂಚಾಯತಿ ವತಿಯಿಂದ ನಿಧಿ 1ರ ಶೇಕಡ 25 ಅನುದಾನದ ಅಡಿ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ 148 ಫಲಾನುಭವಿಗಳಿಗೆ ಚಯರ್ ವಿತರಣಾ ಸಮಾರಂಭ ಪಂಚಾಯಿತಿಯಲ್ಲಿ ನಡೆಯಿತು.


ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಪಂಚಾಯತಿಯಲ್ಲಿ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು ಸರಕಾರದ ಸೌಲಭ್ಯಗಳನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಿ ಎಂದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ಕುಸುಮ,ಮಾಜೀ ಅಧ್ಯಕ್ಷರಾದ ವಿನೋದ್ ಸಾಲ್ಯಾನ್, ಮೋಹನ್ ದಾಸ್, ಸದಸ್ಯರಾದ ಹೇಮನಾಥ, ಹರಿಪ್ರಸಾದ್, ದಿನೇಶ್ ಹೊಸಲಕ್ಕೆ, ಪಂಚಾಯತ್ ಪಿಡಿಒ ಹಾಗೂ ಕಾರ್ಯದರ್ಶಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!