ಕರಾವಳಿ

ಕೆದಿಲ ಗ್ರಾಮ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆಗೊಂಡು ಕಾಂಗ್ರೆಸ್ ತನ್ನ ಬಲವನ್ನು 9 ಕ್ಕೆ ಹೆಚ್ಚಿಸಿಕೊಂಡು ಆಡಳಿತದ ಚುಕ್ಕಾಣಿ ಹಿಡಿಯಿತು.

ಕಳೆದ ಬಾರಿ ಕಾಂಗ್ರೆಸ್ 7 ಬಿಜೆಪಿ 7 ಸಮಬಲ ಸ್ಥಾನ ಪಡೆದು ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನದ ಅವಕಾಶವನ್ನು ತನ್ನದಾಗಿಸಿಕೊಳ್ಳಲು ಬಿಜೆಪಿ ಆಪರೇಶನ್ ಕಮಲದ ಮೂಲಕ ತನ್ನ ಬಲವನ್ನು 8 ಕ್ಕೆ ಹೆಚ್ಚಿಸಿಕೊಂಡಿತ್ತು.
ಆದರೆ ರಾತ್ರೊ ರಾತ್ರಿ ನಡೆದ ಕಾವು ಹೇಮನಾಥ್ ಶೆಟ್ಟಿಯವರಿಂದ ನಡೆದ ರಾಜಕೀಯ ಕ್ಷಿಪ್ರ ಬೆಳವಣಿಗೆ ಮೂಲಕ ಮರುದಿನ ಚುನಾವಣೆ ನಡೆದಾಗ 7, 7 ಸಮಬಲವೇ ಕಾಯ್ದುಕೊಂಡಿತ್ತು. ಟಾಸ್ ಮೂಲಕ ಅಧಿಕಾರ ಬಿಜೆಪಿ ಪಾಲಾಯಿತು.
ಈ ಬಾರಿ ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಹರೀಶ್, ಶ್ಯಾಮಲ ಮತ್ತು ದೇವಕಿ ಎಂಬ ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಕೆದಿಲ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಶೆಟ್ಟಿ ಕಲ್ಲಾಜೆ , ಗ್ರಾಮ ಪಂಚಾಯತಿ ಸದಸ್ಯರಾದ ಅಜೀಝ್ ಸತ್ತಿಕಲ್ಲು , ಮತ್ತು ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷರು ಫಾರೂಕ್ ಬಾಯಬೆ ಜೊತೆ ಸಂಪರ್ಕದಲ್ಲಿದ್ದುಕೊಂಡು ಇಂದು ಬೆಳಿಗ್ಗೆ ಕ್ಷೇತ್ರದ ಶಾಸಕರು ಅಶೋಕ್ ಕುಮಾರ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಹರೀಶ್ (ಸಾಮಾನ್ಯ ) ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿ ಫಾತುಮ್ಮ ( ಸಾಮಾನ್ಯ ಮಹಿಳೆ) ಯವರು ಬಹುಮತದಿಂದ ಆಯ್ಕೆಯಾದರು

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

2 hours ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

2 hours ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

1 day ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

1 day ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

1 day ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

1 day ago