ಜನ ಮನದ ನಾಡಿ ಮಿಡಿತ

Advertisement

ಮೇಲ್ಮನೆ ಸುರತ್ಕಲ್ ವತಿಯಿಂದ ಆಟಿದ ಕೂಟ

ಸುರತ್ಕಲ್: ಮೇಲ್ಮನೆ ಸುರತ್ಕಲ್ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಶನಿವಾರ ಸಂಜೆ 6.30 ರಿಂದ ನಡೆಯಿತು.
ಮೇಲ್ಮನೆ ಸದಸ್ಯರೆಲ್ಲರೂ ಸೇರಿ ಜತನದಿಂದ ಕಾಪಾಡಿಕೊಂಡು ಬಂದಿರುವ ಪುರಾತನ ಕಾಲದಲ್ಲಿ ಪೂರ್ವಜರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಜೋಡಿಸಿಕೊಂಡು ಸಾಂಪ್ರದಾಯಿಕ ಶೈಲಿಯಲ್ಲಿ ಸಿಂಗರಿಸಿದ್ದರು.
ಸ್ಥಳೀಯ ಹಿರಿಯರಾದ ಸುಹಾಸಿನಿ, ರತ್ನ, ವಾಸಂತಿ, ಯಮುನಾ, ಸರಸು ಅವರು ಈ ಸಂದರ್ಭದಲ್ಲಿ ಆಟಿ ಆಚರಣೆಯ ಬಗ್ಗೆ ವಿವರಿಸಿದರು. ಅವರನ್ನು ಮೇಲ್ಮನೆಯ ವತಿಯಿಂದ ಶಾಲು ಹೊದೆಸಿ, ಹೂಗುಚ್ಛ ನೀಡಿ ಗೌರವಿಸಿ ಅಭಿನಂದಿಸಲಾಯಿತು.


ಆನಂತರ ಎಲ್ಲರೂ ಸೇರಿ ತಯಾರಿಸಿದ 38 ಬಗೆಯ ಆಟಿ ತಿಂಗಳಲ್ಲಿ ವಿಶೇಷವಾಗಿ ತಯಾರಿಸಲಾಗುವ ತಿನಿಸುಗಳನ್ನು ಸವಿದರು. ಹಿರಿಯರಾದ ಲಕ್ಷ್ಮಿ, ರಾಜೀವಿ, ಯಮುನಾ, ಗೀತಾ ನರೇಂದ್ರ, ಶುಭಾ ಲೋಕೇಶ್, ರೋಹಿಣಿ ವಿಶ್ವನಾಥ್, ವಾರಿಜಾ ಹಾಗೂ ಮತ್ತಿತರರು ಹಾಗೂ ಮಕ್ಕಳು, ಮೊಮ್ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

error: Content is protected !!