ಅಳಿಕೆ ಗ್ರಾಮ ಪಂಚಾಯತಿನ ಎರಡನೇ ಅವಧಿಗೆ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಸಣ್ಣಗುತ್ತು ಮತ್ತು ಉಪಾಧ್ಯಕ್ಷರಾಗಿ ಶ್ರಿಮತಿ ಸರೋಜಿನಿ ಕೇಕಣಾಜೆ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಶ್ರೀ ಡಾ.ರಾಜಾರಾಮ್, ಕೆ.ಪಿ.ಸಿ.ಸಿ ಸದಸ್ಯರಾದ M.S. ಮಹಮ್ಮದ್, DCC ಕಾರ್ಯದರ್ಶಿಗಳಾದ ಪ್ರವೀಣ್ ಚಂದ್ರ ಆಳ್ವ, ರಮಾನಾಥ ವಿಟ್ಲ, ಮೋಹನ ಗುರ್ಜಿನಡ್ಕ, ವಿ.ಕೆ.ಯಂ. ಅಶ್ರಫ್, ಶ್ರೀನಿವಾಸ ಶೆಟ್ಟಿ ವಿಟ್ಲ, ರವಿ ಆಲಂಗಾರು, ಸುಶಾಂತ್ ಶೆಟ್ಟಿ, ಲಕ್ಷ್ಮಣ ಪೂಜಾರಿ, ಜನಾರ್ಧನ ಪೂಜಾರಿ, ಪ್ರವೀಣ್ ಪೂಜಾರಿ, ಸುಧಾಕರ ಮಡಿಯಾಲ ಹಾಗೂ ಪಂಚಾಯತ್ ಸದಸ್ಯರಾದ, ಸರಸ್ವತಿ ಕೆ, ಜಗದೀಶ ಶೆಟ್ಟಿ ಮುಳಿಯ, ಸೀತಾರಾಮ ಶೆಟ್ಟಿ ಮುಳಿಯ, ಸದಾಶಿವ ಶೆಟ್ಟಿ ಮಡಿಯಾಲ, ರವೀಶ ಕೆ, ಕಾನ ಈಶ್ವರ ಭಟ್, ಸೆಲ್ವಿನಾ ಡಿಸೋಜ, ಬಬಿತಾ ಜೆಡ್ಡು, ಶಾಂಭವಿ ಸುಧಾಕರ, ಗಿರಿಜ ಎನ್, ಭಾಗೀರಥಿ, ಶಶಿಕಲಾ, ಸುಕುಮಾರ, ಮುಂತಾದವರು ಉಪಸ್ಥಿತರಿದ್ದು ಅಭಿನಂದಿಸಿದರು. ಚುನಾವಣಾಧಿಕಾರಿಯಾಗಿ, ಶ್ರೀಮತಿ ಉಷಾ (CDPO ವಿಟ್ಲ) ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಅಳಿಕೆ ಗ್ರಾ.ಪಂ. P.D.O. ಜಿನ್ನಪ್ಪ ಗೌಡ ಸಹಕರಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…