ಅಳಿಕೆ ಗ್ರಾಮ ಪಂಚಾಯತಿನ ಎರಡನೇ ಅವಧಿಗೆ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಸಣ್ಣಗುತ್ತು ಮತ್ತು ಉಪಾಧ್ಯಕ್ಷರಾಗಿ ಶ್ರಿಮತಿ ಸರೋಜಿನಿ ಕೇಕಣಾಜೆ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಶ್ರೀ ಡಾ.ರಾಜಾರಾಮ್, ಕೆ.ಪಿ.ಸಿ.ಸಿ ಸದಸ್ಯರಾದ M.S. ಮಹಮ್ಮದ್, DCC ಕಾರ್ಯದರ್ಶಿಗಳಾದ ಪ್ರವೀಣ್ ಚಂದ್ರ ಆಳ್ವ, ರಮಾನಾಥ ವಿಟ್ಲ, ಮೋಹನ ಗುರ್ಜಿನಡ್ಕ, ವಿ.ಕೆ.ಯಂ. ಅಶ್ರಫ್, ಶ್ರೀನಿವಾಸ ಶೆಟ್ಟಿ ವಿಟ್ಲ, ರವಿ ಆಲಂಗಾರು, ಸುಶಾಂತ್ ಶೆಟ್ಟಿ, ಲಕ್ಷ್ಮಣ ಪೂಜಾರಿ, ಜನಾರ್ಧನ ಪೂಜಾರಿ, ಪ್ರವೀಣ್ ಪೂಜಾರಿ, ಸುಧಾಕರ ಮಡಿಯಾಲ ಹಾಗೂ ಪಂಚಾಯತ್ ಸದಸ್ಯರಾದ, ಸರಸ್ವತಿ ಕೆ, ಜಗದೀಶ ಶೆಟ್ಟಿ ಮುಳಿಯ, ಸೀತಾರಾಮ ಶೆಟ್ಟಿ ಮುಳಿಯ, ಸದಾಶಿವ ಶೆಟ್ಟಿ ಮಡಿಯಾಲ, ರವೀಶ ಕೆ, ಕಾನ ಈಶ್ವರ ಭಟ್, ಸೆಲ್ವಿನಾ ಡಿಸೋಜ, ಬಬಿತಾ ಜೆಡ್ಡು, ಶಾಂಭವಿ ಸುಧಾಕರ, ಗಿರಿಜ ಎನ್, ಭಾಗೀರಥಿ, ಶಶಿಕಲಾ, ಸುಕುಮಾರ, ಮುಂತಾದವರು ಉಪಸ್ಥಿತರಿದ್ದು ಅಭಿನಂದಿಸಿದರು. ಚುನಾವಣಾಧಿಕಾರಿಯಾಗಿ, ಶ್ರೀಮತಿ ಉಷಾ (CDPO ವಿಟ್ಲ) ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಅಳಿಕೆ ಗ್ರಾ.ಪಂ. P.D.O. ಜಿನ್ನಪ್ಪ ಗೌಡ ಸಹಕರಿಸಿದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…