ಪುತ್ತೂರು ಸರಕಾರಿ ಆಸ್ಪತ್ರೆಗೆ ಸಕಲ ಸೌಕರ್ಯದೊಂದಿಗೆ ಮೇಲ್ದರ್ಜೆಗೇರಿಸ್ತೇವೆ. ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ನನ್ನದೂ ಸಹಮತ ಇದೆ. ಅದಕ್ಕಾಗಿ ಒಟ್ಟಾಗಿ ಕೆಲಸ ಮಾಡೋಣ – ದಿನೇಶ್ ಗುಂಡೂರಾವ್
ಪುತ್ತೂರು ಶಾಸಕರು ಅಶೋಕ್ ಕುಮಾರ್ ರೈ ಯವರ ಕಛೇರಿಯಲ್ಲಿ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಸಾರ್ವಜನಿಕ ಅವಹಾಲು ಸ್ವೀಕರಿಸಿದರು. ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸ್ತೇವೆ. ಆಸ್ಪತ್ರೆಗೆ ಬೇಕಾದ ಅಗತ್ಯ ಸೌಕರ್ಯಗಳನ್ನು ನಮ್ಮ ಇಲಾಖೆಯಿಂದ ಮಾಡಿಸ್ತೇವೆ. ಪುತ್ತೂರಿಗೆ ಮೆಡಿಕಲ್ ಕಾಲೇಜು ಆಗಬೇಕು ಎಂಬ ಒತ್ತಾಯ ನಮ್ಮ ಶಾಸಕರದ್ದಿದೆ. ಅದಕ್ಕೆ ನನ್ನದೂ ಸಹಮತ ಇದೆ. ಅದಕ್ಕಾಗಿ ಒಂದು ದೊಡ್ಡ ಹೋರಾಟವೇ ಆಗಬೇಕಿದೆ. ನಾವೆಲ್ಲ ಒಟ್ಟಾಗಿ ಮಾಡೋಣ. ಕಂದಾಯ ಇಲಾಖೆಯ ಸಮಸ್ಯೆಗಳನ್ನು ಪರಿಹರಿಸೋಣ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…