ಜನ ಮನದ ನಾಡಿ ಮಿಡಿತ

Advertisement

ಜಿಲ್ಲಾ ಮಟ್ಟದ ವಾಲೀಬಾಲ್ ಪಂದ್ಯಾಕೂಟದಲ್ಲಿ ಉತ್ತಮ ಪ್ರದರ್ಶನ; ವಚನ್ ಆರ್. ಎಸ್. ಗೌಡ ಹಾಗೂ ಷಷ್ಠಿಶ್ ಪಿ. ಶೆಟ್ಟಿ ಗೌರಿಕೋಡಿ ಬೀದರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ವಾಲೀಬಾಲ್ ಪಂದ್ಯಾಕೂಟಕ್ಕೆ ಆಯ್ಕೆ

ದಕ್ಷಿಣ ಕನ್ನಡ: ಇತ್ತೀಚೆಗೆ ವಿದ್ಯಾಭಾರತಿ ಸಹಯೋಗದಲ್ಲಿ ಪುತ್ತೂರು ಬೆಟ್ಟಂಪಾಡಿಯಲಿ ನಡೆದ 19 ವರ್ಷದ ಒಳಗಿನ ಬಾಲಕರ ಜಿಲ್ಲಾ ಮಟ್ಟದ ವಾಲೀಬಾಲ್ ಪಂದ್ಯಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ, ವಚನ್ ಆರ್. ಎಸ್. ಗೌಡ ಹಾಗೂ ಷಷ್ಠಿಶ್ ಪಿ. ಶೆಟ್ಟಿ ಗೌರಿಕೋಡಿ ಬೀದರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ವಾಲೀಬಾಲ್ ಪಂದ್ಯಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು, ಮಂಗಳೂರಿನ ಶಾರದಾ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!