ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ 2023-24ನೇ ಕಾರ್ಯಕ್ರಮದ ಅಡಿಯಲ್ಲಿ ನಿಷ್ಠೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಯಕ್ಷ ಧ್ರುವ ಸತೀಶ್ ಪಟ್ಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಕೋರಿದರು. ಸಭೆಯಲ್ಲಿ ವಾಸುದೇವ ಐತಾಳ್, ನಾಟ್ಯ ಗುರುಗಳಾದ ಈಶ್ವರ ಪ್ರಸಾದ್ ಶಾಸ್ತ್ರಿ, ಪ್ರಖ್ಯಾತ ರೈ. ದಿವಿತ್ ರೈ, ಪ್ರವೀಣ್ ಕುಮಾರ್ ಹೆಬ್ಬಾರ್, ರಾಜಗುರು ಹೆಬ್ಬಾರ್, ಪುರುಷೋತ್ತಮ್ ಗೌಡ, ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತ ಶೆಟ್ಟಿ, ಸಹಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶರತ್ ಕುಮಾರ್ ತುಳುಪುಳೆ ಕಾರ್ಯಕ್ರಮ ನಿರ್ವಹಿಸಿದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…