ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಆಗಸ್ಟ್ 17 ಗುರುವಾರ ಶ್ರೀ ದೇವರಿಗೆ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಯುವಕ ಮಂಡಲ ,ಮಹಿಳಾ ಭಜನಾ ಮಂಡಳಿ, ಆಡಳಿತ ಸಮಿತಿ ಸದಸ್ಯರಿಂದ ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣದ ಬೃಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಅತಿಕಾರಿಬೆಟ್ಟು ಗ್ರಾಪಂ ಸದಸ್ಯೆ ಪದ್ಮಿನಿ ವಿಜಯ ಶೆಟ್ಟಿ,ದೇವಸ್ಥಾನದ ದೇವಸ್ಥಾನ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶಶಿಕಲಾ, ಕಲ್ಪನಾ ಬಲ್ಲಾಳ್, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್, ಉದಯಕುಮಾರ್ ಶೆಟ್ಟಿ ಅಧಿದನ್, ಗೋಪಾಲ್ ಶಿಮಂತೂರು, ಪ್ರಬಂಧಕ ಕಿಶೋರ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…