ಯಗಟಿ ಕೆರೆ ಬಳಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬAಧಿಸಿದ0ತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪ್ರಿಯಕರನ ಜೊತೆ ಸೇರಲು ಪತ್ನಿಯೇ ತನ್ನ ಗಂಡನನ್ನು ಹತ್ಯೆ ಮಾಡಿರುವ ಸತ್ಯ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.
ಈ ಘಟನೆಯು ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದ್ದು, ಪತ್ನಿಯ ನೀಚತನದಿಂದಾಗಿ ಪತಿ ನವೀನ್ ಕೊಲೆಯಾಗಿದೆ.
ನವೀನ್ ಪತ್ನಿ ಪಾವನ ಸಂಜಯ್ ಎಂಬಾತನನ್ನು ಪದೇ ಪದೇ ಭೇಟಿಯಾಗುತ್ತಿದ್ದಳು. ಆದರೆ ಇವರ ಮೋಜಿನಾಟಕ್ಕೆ ನವೀನ್ ಅಡ್ಡವಾಗಿದ್ದನು. ಆದರಿಂದ ಈ ಖತರ್ನಾಕ್ ಲೇಡಿ, ಪತಿಗೆ ಊಟದಲ್ಲಿ ನಿದ್ದೆ ಮಾತ್ರೆಗಳನ್ನು ಹಾಕಿ ಜ್ಞಾನ ತಪ್ಪಿಸಿದ್ದಾಳೆ.
ಬಳಿಕ ಪ್ರಿಯಕರನ ಜೊತೆ ಸೇರಿ ಪ್ರಜ್ಞೆ ತಪ್ಪಿದ ಪತಿಯನ್ನು ಬೈಕ್ನಲ್ಲಿ ತಂದು ಯಗಟಿ ಕೆರೆ ಬಳಿ ಎಸೆದು ಹೋಗಿದ್ದಾಳೆ.
ಆಗಸ್ಟ್ 6 ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿತ್ತು. ಈ ವೇಳೆ ಇದು ಸಹಜ ಸಾವಲ್ಲ, ಕೊಲೆ ಎಂದು ಪೋಷಕರು ಯಗಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಕೊಲೆ ಮಾಡಿರುವುದು ಪತ್ನಿಯೇ ಅನ್ನೋದನ್ನ ಪತ್ತೆ ಹಚ್ಚಿದ್ದಾರೆ.
ಅಲ್ಲದೇ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಸತ್ಯ ಬಾಯಿ ಬಿಟ್ಟಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…