ಯಗಟಿ ಕೆರೆ ಬಳಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬAಧಿಸಿದ0ತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪ್ರಿಯಕರನ ಜೊತೆ ಸೇರಲು ಪತ್ನಿಯೇ ತನ್ನ ಗಂಡನನ್ನು ಹತ್ಯೆ ಮಾಡಿರುವ ಸತ್ಯ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.
ಈ ಘಟನೆಯು ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದ್ದು, ಪತ್ನಿಯ ನೀಚತನದಿಂದಾಗಿ ಪತಿ ನವೀನ್ ಕೊಲೆಯಾಗಿದೆ.
ನವೀನ್ ಪತ್ನಿ ಪಾವನ ಸಂಜಯ್ ಎಂಬಾತನನ್ನು ಪದೇ ಪದೇ ಭೇಟಿಯಾಗುತ್ತಿದ್ದಳು. ಆದರೆ ಇವರ ಮೋಜಿನಾಟಕ್ಕೆ ನವೀನ್ ಅಡ್ಡವಾಗಿದ್ದನು. ಆದರಿಂದ ಈ ಖತರ್ನಾಕ್ ಲೇಡಿ, ಪತಿಗೆ ಊಟದಲ್ಲಿ ನಿದ್ದೆ ಮಾತ್ರೆಗಳನ್ನು ಹಾಕಿ ಜ್ಞಾನ ತಪ್ಪಿಸಿದ್ದಾಳೆ.
ಬಳಿಕ ಪ್ರಿಯಕರನ ಜೊತೆ ಸೇರಿ ಪ್ರಜ್ಞೆ ತಪ್ಪಿದ ಪತಿಯನ್ನು ಬೈಕ್ನಲ್ಲಿ ತಂದು ಯಗಟಿ ಕೆರೆ ಬಳಿ ಎಸೆದು ಹೋಗಿದ್ದಾಳೆ.
ಆಗಸ್ಟ್ 6 ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿತ್ತು. ಈ ವೇಳೆ ಇದು ಸಹಜ ಸಾವಲ್ಲ, ಕೊಲೆ ಎಂದು ಪೋಷಕರು ಯಗಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಕೊಲೆ ಮಾಡಿರುವುದು ಪತ್ನಿಯೇ ಅನ್ನೋದನ್ನ ಪತ್ತೆ ಹಚ್ಚಿದ್ದಾರೆ.
ಅಲ್ಲದೇ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಸತ್ಯ ಬಾಯಿ ಬಿಟ್ಟಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…