ದ.ಕ.ಜಿಲ್ಲೆಯಲ್ಲಿ ಎನ್ ಐಎ ಅಧಿಕಾರಿಗಳು ಮತ್ತೆ ಭೇಟೆ ಆರಂಭಿಸಿದ್ದು, ಒಟ್ಟು 5 ಮಂದಿಯ ಮನೆಗಳಿಗೆ ದಾಳಿ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮೇಲ್ಕಾರಿನ ಬೋಗೋಡಿ ನಿವಾಸಿ ಇಬ್ರಾಹಿಂ ನಂದಾವರ, ವಳಚ್ಚಿಲ್ ಪದವಿನ ಮುಸ್ತಾಕ್ ಹಾಗೂ ಕಿನ್ಯಾದ ಇಬ್ರಾಹಿಂ ಎಂಬವರ ಮನೆಸೇರಿದಂತೆ ಅವರ ಬೆಂಬಲಿಗರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಉಳ್ಳಾಲ ಕಿನ್ಯಾದ ಇಬ್ರಾಹಿಂ ಕೇರಳದಲ್ಲಿ ಧಾರ್ಮಿಕ ಶಿಕ್ಷಕನಾಗಿದ್ದ ಪಿಎಫ್ ನಿಷೇಧದ ಬಳಿಕ ತಲೆ ಮರೆಸಿಕೊಂಡಿದ್ದಾನೆ. ಮೆಲ್ಕಾರಿನ ಇಬ್ರಾಹಿಂ ನಂದಾವರ ಕ್ಯಾಬ್ ಡ್ರೈವರ್ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲ ಸಮಯದ ಹಿಂದೆ ಎನ್ಐಎ, ನಿಷೇಧಿತ ಪಿಎಫ್ಐ ಸಂಘಟನೆಯ ಫಂಡಿ0ಗ್ ನೆಟ್ವರ್ಕ್ ಅನ್ನು ಬೇಧಿಸಿತ್ತು. ಈ ವೇಳೆ ಬಂಧಿತರನ್ನು ವಿಚಾರಣೆ ನಡೆಸಿದಾಗ ಇಬ್ರಾಹಿಂ ಹೆಸರು ಪ್ರಸ್ತಾಪವಾಗಿತ್ತು. ಪಿಎಫ್ಐ ಫಂಡಿ0ಗ್ ನೆಟ್ವರ್ಕ್ ಗೆ ಇಬ್ರಾಹಿಂ ಲಿಂಕ್ ಇದೆ ಎಂಬುವುದು ತಿಳಿದು ಬಂದಿದೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…