ದ.ಕ.ಜಿಲ್ಲೆಯಲ್ಲಿ ಎನ್ ಐಎ ಅಧಿಕಾರಿಗಳು ಮತ್ತೆ ಭೇಟೆ ಆರಂಭಿಸಿದ್ದು, ಒಟ್ಟು 5 ಮಂದಿಯ ಮನೆಗಳಿಗೆ ದಾಳಿ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮೇಲ್ಕಾರಿನ ಬೋಗೋಡಿ ನಿವಾಸಿ ಇಬ್ರಾಹಿಂ ನಂದಾವರ, ವಳಚ್ಚಿಲ್ ಪದವಿನ ಮುಸ್ತಾಕ್ ಹಾಗೂ ಕಿನ್ಯಾದ ಇಬ್ರಾಹಿಂ ಎಂಬವರ ಮನೆಸೇರಿದಂತೆ ಅವರ ಬೆಂಬಲಿಗರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಉಳ್ಳಾಲ ಕಿನ್ಯಾದ ಇಬ್ರಾಹಿಂ ಕೇರಳದಲ್ಲಿ ಧಾರ್ಮಿಕ ಶಿಕ್ಷಕನಾಗಿದ್ದ ಪಿಎಫ್ ನಿಷೇಧದ ಬಳಿಕ ತಲೆ ಮರೆಸಿಕೊಂಡಿದ್ದಾನೆ. ಮೆಲ್ಕಾರಿನ ಇಬ್ರಾಹಿಂ ನಂದಾವರ ಕ್ಯಾಬ್ ಡ್ರೈವರ್ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲ ಸಮಯದ ಹಿಂದೆ ಎನ್ಐಎ, ನಿಷೇಧಿತ ಪಿಎಫ್ಐ ಸಂಘಟನೆಯ ಫಂಡಿ0ಗ್ ನೆಟ್ವರ್ಕ್ ಅನ್ನು ಬೇಧಿಸಿತ್ತು. ಈ ವೇಳೆ ಬಂಧಿತರನ್ನು ವಿಚಾರಣೆ ನಡೆಸಿದಾಗ ಇಬ್ರಾಹಿಂ ಹೆಸರು ಪ್ರಸ್ತಾಪವಾಗಿತ್ತು. ಪಿಎಫ್ಐ ಫಂಡಿ0ಗ್ ನೆಟ್ವರ್ಕ್ ಗೆ ಇಬ್ರಾಹಿಂ ಲಿಂಕ್ ಇದೆ ಎಂಬುವುದು ತಿಳಿದು ಬಂದಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…