ಜನ ಮನದ ನಾಡಿ ಮಿಡಿತ

Advertisement

ಇಸ್ರೋ ಸಂಸ್ಥೆಯ ಕನಸ್ಸಿನ ಚಂದ್ರಯಾನ-3 ಚಂದ್ರನ ಅಂಗಳಕ್ಕಿಳಿಯಲು ಕೇವಲ 177 ಮೀಟರ್

ಚಂದ್ರಯಾನ-3ಗೆ ಸಂಬ0ಧಿಸಿದ0ತೆ ಇಸ್ರೋ (ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಜೇಷನ್) ಹೊಸ ಅಪ್‌ಡೇಟ್ ನೀಡಿದೆ.


ನೌಕೆಯು ಚಂದ್ರನಿ0ದ ಕೇವಲ 177 ಕಿಲೋ ಮೀಟರ್ ದೂರದಲ್ಲಿ ಸುತ್ತುತ್ತಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಚಂದ್ರನ ಅಂಗಳದಲ್ಲಿ ಸುಲಭವಾಗಿ ಇಳಿಯುವ ಗುರಿಯತ್ತ ಚಂದ್ರಯಾನ ನೌಕೆ ದಿಟ್ಟ ಹೆಜ್ಜೆ ಇಟ್ಟಿದೆ. ಇಸ್ರೋ ವಿಜ್ಞಾನಿಗಳು ಚಂದ್ರನ ಕಕ್ಷೆಯಲ್ಲಿರುವ ಸರ್ಕ್ಯೂಲರಿ ಸ್ಟೇಷನ್ ಫೇಸ್‌ಗೆ ತಲುಪಿಸುವ ಕಾರ್ಯ ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಮುಂದಿನ ಅಪ್‌ಡೇಟ್ ಅನ್ನು ಆಗಸ್ಟ್ 16 ರಂದು ನೀಡೋದಾಗಿ ಇಸ್ರೋ ಹೇಳಿದೆ.

ಜುಲೈ 14, 2023 ರಂದು ಇಸ್ರೋ ಆಂಧ್ರದ ಶ್ರೀಹರಿಕೋಟಾದಿಂದ ಚಂದ್ರಯಾನ-3 ನೌಕೆಯನ್ನು ಉಡಾಯಿಸಿದೆ. ಎಲ್ಲವೂ ಅಂದುಕೊ0ಡ0ತೆ ಆದರೆ, ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ನೌಕೆಯ ಲ್ಯಾಂಡರ್ ವಿಕ್ರಂ ಸಾಫ್ಟ್ ಲ್ಯಾಂಡಿ0ಗ್ ಆಗಲಿದೆ. ಒಂದು ವೇಳೆ ಸಾಫ್ಟ್ ಲ್ಯಾಂಡಿ0ಗ್ ಆದರೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಉಪಗೃಹ ಇಳಿಸಿದ ಏಕೈಕ ರಾಷ್ಟ್ರ ಭಾರತ ಆಗಲಿದೆ.

ಈ ಮಧ್ಯೆ ರಷ್ಯಾ ಕೂಡ ಚಂದ್ರನ ದಕ್ಷಿಣ ಅಂಗಳಕ್ಕೆ ಲೂನಾ-25 ಅನ್ನು ಕಳುಹಿಸಿದೆ. ಇದು ಚಂದ್ರಯಾನ-3 ನೌಕೆ ಇಳಿಯುವ ಮೊದಲು ಇಳಿಯಲಿದೆ ಎಂದು ರಷ್ಯಾದ ವಿಜ್ಞಾನಿಗಳು ಹೇಳಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!