ಜನ ಮನದ ನಾಡಿ ಮಿಡಿತ

Advertisement

ಇಸ್ರೋ ಸಂಸ್ಥೆಯ ಕನಸ್ಸಿನ ಚಂದ್ರಯಾನ-3 ಚಂದ್ರನ ಅಂಗಳಕ್ಕಿಳಿಯಲು ಕೇವಲ 177 ಮೀಟರ್

ಚಂದ್ರಯಾನ-3ಗೆ ಸಂಬ0ಧಿಸಿದ0ತೆ ಇಸ್ರೋ (ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಜೇಷನ್) ಹೊಸ ಅಪ್‌ಡೇಟ್ ನೀಡಿದೆ.


ನೌಕೆಯು ಚಂದ್ರನಿ0ದ ಕೇವಲ 177 ಕಿಲೋ ಮೀಟರ್ ದೂರದಲ್ಲಿ ಸುತ್ತುತ್ತಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಚಂದ್ರನ ಅಂಗಳದಲ್ಲಿ ಸುಲಭವಾಗಿ ಇಳಿಯುವ ಗುರಿಯತ್ತ ಚಂದ್ರಯಾನ ನೌಕೆ ದಿಟ್ಟ ಹೆಜ್ಜೆ ಇಟ್ಟಿದೆ. ಇಸ್ರೋ ವಿಜ್ಞಾನಿಗಳು ಚಂದ್ರನ ಕಕ್ಷೆಯಲ್ಲಿರುವ ಸರ್ಕ್ಯೂಲರಿ ಸ್ಟೇಷನ್ ಫೇಸ್‌ಗೆ ತಲುಪಿಸುವ ಕಾರ್ಯ ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಮುಂದಿನ ಅಪ್‌ಡೇಟ್ ಅನ್ನು ಆಗಸ್ಟ್ 16 ರಂದು ನೀಡೋದಾಗಿ ಇಸ್ರೋ ಹೇಳಿದೆ.

ಜುಲೈ 14, 2023 ರಂದು ಇಸ್ರೋ ಆಂಧ್ರದ ಶ್ರೀಹರಿಕೋಟಾದಿಂದ ಚಂದ್ರಯಾನ-3 ನೌಕೆಯನ್ನು ಉಡಾಯಿಸಿದೆ. ಎಲ್ಲವೂ ಅಂದುಕೊ0ಡ0ತೆ ಆದರೆ, ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ನೌಕೆಯ ಲ್ಯಾಂಡರ್ ವಿಕ್ರಂ ಸಾಫ್ಟ್ ಲ್ಯಾಂಡಿ0ಗ್ ಆಗಲಿದೆ. ಒಂದು ವೇಳೆ ಸಾಫ್ಟ್ ಲ್ಯಾಂಡಿ0ಗ್ ಆದರೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಉಪಗೃಹ ಇಳಿಸಿದ ಏಕೈಕ ರಾಷ್ಟ್ರ ಭಾರತ ಆಗಲಿದೆ.

ಈ ಮಧ್ಯೆ ರಷ್ಯಾ ಕೂಡ ಚಂದ್ರನ ದಕ್ಷಿಣ ಅಂಗಳಕ್ಕೆ ಲೂನಾ-25 ಅನ್ನು ಕಳುಹಿಸಿದೆ. ಇದು ಚಂದ್ರಯಾನ-3 ನೌಕೆ ಇಳಿಯುವ ಮೊದಲು ಇಳಿಯಲಿದೆ ಎಂದು ರಷ್ಯಾದ ವಿಜ್ಞಾನಿಗಳು ಹೇಳಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!