ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಜೈ ತುಳುನಾಡು ಸಂಘಟನೆಯ ಪ್ರಧಾನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ

ಮುಲ್ಕಿ: ಜೈ ತುಳುನಾಡು ಸಂಘಟನೆಯ ಪ್ರಧಾನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮುಲ್ಕಿ ಕೆನರಾ ಬ್ಯಾಂಕ್ ಬಳಿ ನಡೆಯಿತು. ಬಳಿಕ ಸಂಘಟನೆ ಬೆಳೆದು ಬಂದ 9ನೇ ವರ್ಷದ ವಾರ್ಷಿಕೋತ್ಸವ ಪುನರೂರು ಟೂರಿಸ್ಟ್ ಹೋಂ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ ತುಳು ಭಾಷೆಗೆ ರಾಜ್ಯದಲ್ಲಿ ವಿಶೇಷ ಸ್ಥಾನಮಾನ ನೀಡಬೇಕು ಹಾಗೂ ಸಂವಿಧಾನದ ಎಂಟನೇ ಪರಿಛೇದದಲ್ಲಿ ಸೇರಿಸಲು ಪ್ರಬಲ ಹಕ್ಕೊತ್ತಾಯ ನಡೆಸಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೈ ತುಳುನಾಡು ಸಂಸ್ಥೆಯ ವಿಶು ಶ್ರೀಕೇರ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಡಾ. ಆಕಾಶ್ ರಾಜ್ ಜೈನ್, ಟೈಮ್ಸ್ ಆಫ್ ಕುಡ್ಲ ತುಳುಪತ್ರಿಕೆ ಸಂಪಾದಕ ಎಸ್ ಆರ್ ಬಂಡಿಮಾರ್, ವಕೀಲರಾದ ಗಿರೀಶ್ ಶೆಟ್ಟಿ ಶಿಬರೂರು, ಮುಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು, ಜೈ ತುಳುನಾಡು ಸಂಘಟನೆಯ ಉಪಾಧ್ಯಕ್ಷ ಉದಯ ಪೂಂಜ, ಕಿರಣ್ ತುಳುವ, ಪೂರ್ಣಿಮಾ ಕಿರಣ್ ಮತ್ತಿತರರು ಉಪಸ್ಥಿತರಿದ್ದರು ಪೂರ್ಣಿಮಾ ಬಂಟ್ವಾಳ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!