ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಡಿವೈಡರ್ ಏರಿ ಬೈಕ್ ಗೆ ಢಿಕ್ಕಿ ಹೊಡೆದ ಕಾರು, ದಂಪತಿ ಗಂಭೀರ

ಡಿವೈಡರ್ ಏರಿ ಬಂದು ಬೈಕ್ ಗೆಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.


ಕಾಪು ತಾಲೂಕಿನ ಎರ್ಮಾಳ್ ನಿವಾಸಿ ಧೀರಜ್ ಮತ್ತು ಪವಿತ್ರ ದಂಪತಿ ಗಾಯಗೊಂಡವರು.
ಮಣಿಪಾಲದ ಖಾಸಗಿ ಕಂಪನೀ ಒಂದರಲ್ಲಿ ಕೆಲಸ ಮಾಡುತ್ತಿರುವ ಇವರು ಕೆಲ್ಸಕ್ಕೆ ತೆರಳುತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಬೈಕ್‌ ಸವಾರಿಬ್ಬರನ್ನು ಸಮಾಜ ಸೇವಕ ಆಸ್ಟಿನ್ ಕೋಟ್ಯಾನ್ ಸ್ಥಳೀಯ ರಿಕ್ಷಾದ ಮೂಲಕ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!