ಡಿವೈಡರ್ ಏರಿ ಬಂದು ಬೈಕ್ ಗೆಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.
ಕಾಪು ತಾಲೂಕಿನ ಎರ್ಮಾಳ್ ನಿವಾಸಿ ಧೀರಜ್ ಮತ್ತು ಪವಿತ್ರ ದಂಪತಿ ಗಾಯಗೊಂಡವರು.
ಮಣಿಪಾಲದ ಖಾಸಗಿ ಕಂಪನೀ ಒಂದರಲ್ಲಿ ಕೆಲಸ ಮಾಡುತ್ತಿರುವ ಇವರು ಕೆಲ್ಸಕ್ಕೆ ತೆರಳುತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಬೈಕ್ ಸವಾರಿಬ್ಬರನ್ನು ಸಮಾಜ ಸೇವಕ ಆಸ್ಟಿನ್ ಕೋಟ್ಯಾನ್ ಸ್ಥಳೀಯ ರಿಕ್ಷಾದ ಮೂಲಕ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…