ಜನ ಮನದ ನಾಡಿ ಮಿಡಿತ

Advertisement

ತುಳುನಾಡಿನ ಆಚರಣೆಗಳು ವೇದಿಕಗೆ ಸೀಮಿತಗೊಳಿಸದೇ ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ; ವಸಂತ ದೇವಾಡಿಗ ಪಂಜ

ಹಳೆಯ0ಗಡಿ: ತುಳುನಾಡಿನ ತಿಂಗಳಲ್ಲಿ ಆಟಿ ಬಹಳ ಕಷ್ಟದ ಕಾಲ. ಆ ಕಾಲದ ಆಚರಣೆಗಳೂ ಇವತ್ತಿಗೂ ಪ್ರಸ್ತುತ. ಅಂತಹ ಆಚರಣೆಗಳು ವೇದಿಕೆಗೆ ಮಾತ್ರ ಸೀಮಿತಗೊಳಿಸದೆ, ನಿಜಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯಕ್ಷಲಹರಿ ಕಿನ್ನಿಗೋಳಿಯ ಸದಸ್ಸರೂ, ಕಲ್ಲಮುಂಡ್ಕೂರಿನ ನಿವೃತ್ತ ಪ್ರಾಧ್ಯಾಪಕರಾದ ವಸಂತ ದೇವಾಡಿಗ ಪಂಜ ಕರೆಕೊಟ್ಟರು.


ಅವರು ದೇವಾಡಿಗ ಸಮಾಜ ಸಮಾಜ ಸೇವಾ ಸಂಘ (ರಿ), ಪಾವಂಜೆಯ ಆಶ್ರಯದಲ್ಲಿ, ದೇವಾಡಿಗ ಯುವ ವೇದಿಕೆ ಪಾವಂಜೆ ಮತ್ತು ದೇವಾಡಿಗ ಸೇವಾ ಟ್ರಸ್ಟ್ (ರಿ) ಪಾವಂಜೆ ಇವರ ಸಹಯೋಗದಲ್ಲಿ, ದೇವಾಡಿಗ ಮಹಿಳಾ ವೇದಿಕೆ ಪಾವಂಜೆ ಇವರ ನೇತೃತ್ವದಲ್ಲಿ ನಡೆದ ಆಟಿಡೊಂಜಿ ಐತಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಶ್ರೀ ಬೆನೆಟ್ ಜಿ.ಅಮ್ಮಣ್ಣ ಆಟಿ ಆಚರಣೆಗಳು ಮತ್ತು ಗಿಡಮೂಲಿಕೆಗಳ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಸುಧಾಕರ ಆರ್.ಅಮೀನ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.


ದೇವಾಡಿಗ ಮಹಿಳಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮಂಜುಳಾ ಶುಭ್ರತ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆಟಿಯ ಖಾದ್ಯಗಳನ್ನು ತಯಾರಿಸಿದ ಮಾತೆಯರನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!