ಹಳೆಯ0ಗಡಿ: ತುಳುನಾಡಿನ ತಿಂಗಳಲ್ಲಿ ಆಟಿ ಬಹಳ ಕಷ್ಟದ ಕಾಲ. ಆ ಕಾಲದ ಆಚರಣೆಗಳೂ ಇವತ್ತಿಗೂ ಪ್ರಸ್ತುತ. ಅಂತಹ ಆಚರಣೆಗಳು ವೇದಿಕೆಗೆ ಮಾತ್ರ ಸೀಮಿತಗೊಳಿಸದೆ, ನಿಜಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯಕ್ಷಲಹರಿ ಕಿನ್ನಿಗೋಳಿಯ ಸದಸ್ಸರೂ, ಕಲ್ಲಮುಂಡ್ಕೂರಿನ ನಿವೃತ್ತ ಪ್ರಾಧ್ಯಾಪಕರಾದ ವಸಂತ ದೇವಾಡಿಗ ಪಂಜ ಕರೆಕೊಟ್ಟರು.
ಅವರು ದೇವಾಡಿಗ ಸಮಾಜ ಸಮಾಜ ಸೇವಾ ಸಂಘ (ರಿ), ಪಾವಂಜೆಯ ಆಶ್ರಯದಲ್ಲಿ, ದೇವಾಡಿಗ ಯುವ ವೇದಿಕೆ ಪಾವಂಜೆ ಮತ್ತು ದೇವಾಡಿಗ ಸೇವಾ ಟ್ರಸ್ಟ್ (ರಿ) ಪಾವಂಜೆ ಇವರ ಸಹಯೋಗದಲ್ಲಿ, ದೇವಾಡಿಗ ಮಹಿಳಾ ವೇದಿಕೆ ಪಾವಂಜೆ ಇವರ ನೇತೃತ್ವದಲ್ಲಿ ನಡೆದ ಆಟಿಡೊಂಜಿ ಐತಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಶ್ರೀ ಬೆನೆಟ್ ಜಿ.ಅಮ್ಮಣ್ಣ ಆಟಿ ಆಚರಣೆಗಳು ಮತ್ತು ಗಿಡಮೂಲಿಕೆಗಳ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಸುಧಾಕರ ಆರ್.ಅಮೀನ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ದೇವಾಡಿಗ ಮಹಿಳಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮಂಜುಳಾ ಶುಭ್ರತ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆಟಿಯ ಖಾದ್ಯಗಳನ್ನು ತಯಾರಿಸಿದ ಮಾತೆಯರನ್ನು ಅಭಿನಂದಿಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…