ಜನ ಮನದ ನಾಡಿ ಮಿಡಿತ

Advertisement

ಆಕ್ರಮವಾಗಿ ಲಾರಿಯಲ್ಲಿ ಗಾಂಜಾ ಮಾರಾಟ – ಆರೋಪಿ ಪೊಲೀಸರ ವಶ

ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಲಾರಿಯೊಂದರಲ್ಲಿ 2.1 ಕೆ.ಜಿ. ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ರಾಘವೇಂದ್ರ ಅಮೀನ್ ಎಂದು ಗುರುತಿಸಲಾಗಿದ್ದು,ಆರೋಪಿ ರಾಘವೇಂದ್ರ ಅಮೀನ್ ಮಾದಕವಸ್ತು ಗಾಂಜಾವನ್ನು ಹೆಚ್ಚಿನ ಹಣಕ್ಕೆ ಮಾರಾಟ ಮಾಡುವ ಉದ್ದೇಶದಿಂದ ಮೈಸೂರಿನ ಆಲಿ ಮೊಹಮ್ಮದ್ ಅಲಿಯಾಸ್ ಸಲೀಂ ಮೈಸೂರು ಎಂಬಾತನಿ0ದ ತೆಗೆದುಕೊಂಡು, ಮಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ ಕೂಟೇಲು ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ತಪಾಸಣೆಗೆ ಒಳಪಡಿಸಿ ಪತ್ತೆ ಹಚ್ಚಿದ್ದರು.


ಆರೋಪಿಯಿಂದ 40,000 ರೂ. ಮೌಲ್ಯದ 2 ಕೆ.ಜಿ. 100 ಗ್ರಾಮ್ ತೂಕದ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!