ಜನ ಮನದ ನಾಡಿ ಮಿಡಿತ

Advertisement

ಆಕ್ರಮವಾಗಿ ಲಾರಿಯಲ್ಲಿ ಗಾಂಜಾ ಮಾರಾಟ – ಆರೋಪಿ ಪೊಲೀಸರ ವಶ

ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಲಾರಿಯೊಂದರಲ್ಲಿ 2.1 ಕೆ.ಜಿ. ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ರಾಘವೇಂದ್ರ ಅಮೀನ್ ಎಂದು ಗುರುತಿಸಲಾಗಿದ್ದು,ಆರೋಪಿ ರಾಘವೇಂದ್ರ ಅಮೀನ್ ಮಾದಕವಸ್ತು ಗಾಂಜಾವನ್ನು ಹೆಚ್ಚಿನ ಹಣಕ್ಕೆ ಮಾರಾಟ ಮಾಡುವ ಉದ್ದೇಶದಿಂದ ಮೈಸೂರಿನ ಆಲಿ ಮೊಹಮ್ಮದ್ ಅಲಿಯಾಸ್ ಸಲೀಂ ಮೈಸೂರು ಎಂಬಾತನಿ0ದ ತೆಗೆದುಕೊಂಡು, ಮಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ ಕೂಟೇಲು ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ತಪಾಸಣೆಗೆ ಒಳಪಡಿಸಿ ಪತ್ತೆ ಹಚ್ಚಿದ್ದರು.


ಆರೋಪಿಯಿಂದ 40,000 ರೂ. ಮೌಲ್ಯದ 2 ಕೆ.ಜಿ. 100 ಗ್ರಾಮ್ ತೂಕದ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

error: Content is protected !!